ಬ್ರೇಕಿಂಗ್ ನ್ಯೂಸ್
08-05-22 07:46 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 8: ವ್ಯಕ್ತಿಯ ಶವವನ್ನು ಹಾಗೇ ಇಟ್ಟರೆ ಕೊಳೆಯಲು ಆರಂಭವಾಗುತ್ತದೆ. ಆದರೆ, ಕೆಲವು ರಾಸಾಯನಿಕ ಬಳಸಿ ನೂರಾರು ವರ್ಷಗಳ ಕಾಲ ಸುರಕ್ಷಿತವಾಗಿಡಲು ಸಾಧ್ಯವಿದೆ. ಇಂಥದ್ದೊಂದು ಅಪರೂಪದ ಸಂಶೋಧನೆಯನ್ನು ಬೆಂಗಳೂರಿನ ಆಕ್ಸ್ಫರ್ಡ್ ಕಾಲೇಜಿನ ವಿಧಿವಿಜ್ಞಾನ ತಜ್ಞ ಡಾ. ದಿನೇಶ್ ರಾವ್ ಮಾಡಿದ್ದಾರೆ.
ವೈದ್ಯಲೋಕ ಅಚ್ಚರಿ ಪಡುವ ರೀತಿ ಬೆಂಗಳೂರಿನಲ್ಲಿ ವಿಶೇಷವಾದ ಪ್ರಯೋಗ ನಡೆದಿದೆ. ರಾಸಾಯನಿಕ ಬಳಸಿ ನೂರಾರು ವರ್ಷ ಸುರಕ್ಷಿತವಾಗಿಡುವ ಸಂಶೋಧನೆಯನ್ನು ಮಾಡಲಾಗಿದೆ. ಈ ವಿಚಾರ ಬೆಳಕಿಗೆ ತಂದಿದ್ದು ಬೆಂಗಳೂರಿನ ಆಕ್ಸ್ಫರ್ಡ್ ಕಾಲೇಜಿನ ವಿಧಿವಿಜ್ಞಾನ ತಜ್ಞ ಡಾ. ದಿನೇಶ್ ರಾವ್.
ವ್ಯಕ್ತಿ ಮರಣಿಸಿದ ನಂತರ ಕೆಲವು ರಾಸಾಯನಿಕಗಳನ್ನು ಬಳಸಿ ಜೀವಂತವಾಗಿ ಕಾಣುವ ರೀತಿಯಲ್ಲೇ ಮೃತದೇಹಗಳನ್ನು ಇಡಲಾಗಿದೆ. ಈ ಶವಗಳು ಕೊಳೆಯುವುದಿಲ್ಲ ಅಥವಾ ದುರ್ವಾಸನೆಯನ್ನೂ ಬೀರುವುದಿಲ್ಲ. ಹೀಗೆ ನಾಲ್ವರ ಶವಗಳನ್ನು ಒಂದೆಡೆ ಇಟ್ಟು ಪ್ರಾಯೋಗಿಕವಾಗಿ ಡಾ. ರಾವ್ ತೋರಿಸಿದ್ದಾರೆ. ಶವವನ್ನು ಕೊಳೆಯಲು ಬಿಡದೆ, ವಾಸನೆ ಬಾರದಂತೆಯೂ ಮಾಡುವ ವಿಶ್ವದ ಮೊಟ್ಟಮೊದಲ ಸಂಶೋಧನೆ ಇದು ಎನ್ನಲಾಗಿದೆ.
ಆನೇಕಲ್ ತಾಲೂಕಿನ ಆಕ್ಸ್ಫರ್ಡ್ ವೈದ್ಯಕೀಯ ಕಾಲೇಜಿನಲ್ಲಿ ಪುಟ್ಟ ಮಗುವಿನ ಶವ ಹಾಗೂ ಇತರೆ ಮೂವರು ವ್ಯಕ್ತಿಗಳ ಶವಗಳನ್ನು ಪ್ರದರ್ಶಿಸುವ ಮೂಲಕ ವೈದ್ಯಕೀಯ ಲೋಕದಲ್ಲಿ ಹೊಸ ಮೈಲುಗಲ್ಲು ಸಾಧಿಸಿರುವುದನ್ನು ಡಾ. ದಿನೇಶ್ ರಾವ್ ಪ್ರಸ್ತುತಪಡಿಸಿದ್ದಾರೆ.
Bangalore Oxford college students invent chemical that can keep dead body without being decayed.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm