ಬ್ರೇಕಿಂಗ್ ನ್ಯೂಸ್
08-05-22 07:46 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 8: ವ್ಯಕ್ತಿಯ ಶವವನ್ನು ಹಾಗೇ ಇಟ್ಟರೆ ಕೊಳೆಯಲು ಆರಂಭವಾಗುತ್ತದೆ. ಆದರೆ, ಕೆಲವು ರಾಸಾಯನಿಕ ಬಳಸಿ ನೂರಾರು ವರ್ಷಗಳ ಕಾಲ ಸುರಕ್ಷಿತವಾಗಿಡಲು ಸಾಧ್ಯವಿದೆ. ಇಂಥದ್ದೊಂದು ಅಪರೂಪದ ಸಂಶೋಧನೆಯನ್ನು ಬೆಂಗಳೂರಿನ ಆಕ್ಸ್ಫರ್ಡ್ ಕಾಲೇಜಿನ ವಿಧಿವಿಜ್ಞಾನ ತಜ್ಞ ಡಾ. ದಿನೇಶ್ ರಾವ್ ಮಾಡಿದ್ದಾರೆ.
ವೈದ್ಯಲೋಕ ಅಚ್ಚರಿ ಪಡುವ ರೀತಿ ಬೆಂಗಳೂರಿನಲ್ಲಿ ವಿಶೇಷವಾದ ಪ್ರಯೋಗ ನಡೆದಿದೆ. ರಾಸಾಯನಿಕ ಬಳಸಿ ನೂರಾರು ವರ್ಷ ಸುರಕ್ಷಿತವಾಗಿಡುವ ಸಂಶೋಧನೆಯನ್ನು ಮಾಡಲಾಗಿದೆ. ಈ ವಿಚಾರ ಬೆಳಕಿಗೆ ತಂದಿದ್ದು ಬೆಂಗಳೂರಿನ ಆಕ್ಸ್ಫರ್ಡ್ ಕಾಲೇಜಿನ ವಿಧಿವಿಜ್ಞಾನ ತಜ್ಞ ಡಾ. ದಿನೇಶ್ ರಾವ್.
ವ್ಯಕ್ತಿ ಮರಣಿಸಿದ ನಂತರ ಕೆಲವು ರಾಸಾಯನಿಕಗಳನ್ನು ಬಳಸಿ ಜೀವಂತವಾಗಿ ಕಾಣುವ ರೀತಿಯಲ್ಲೇ ಮೃತದೇಹಗಳನ್ನು ಇಡಲಾಗಿದೆ. ಈ ಶವಗಳು ಕೊಳೆಯುವುದಿಲ್ಲ ಅಥವಾ ದುರ್ವಾಸನೆಯನ್ನೂ ಬೀರುವುದಿಲ್ಲ. ಹೀಗೆ ನಾಲ್ವರ ಶವಗಳನ್ನು ಒಂದೆಡೆ ಇಟ್ಟು ಪ್ರಾಯೋಗಿಕವಾಗಿ ಡಾ. ರಾವ್ ತೋರಿಸಿದ್ದಾರೆ. ಶವವನ್ನು ಕೊಳೆಯಲು ಬಿಡದೆ, ವಾಸನೆ ಬಾರದಂತೆಯೂ ಮಾಡುವ ವಿಶ್ವದ ಮೊಟ್ಟಮೊದಲ ಸಂಶೋಧನೆ ಇದು ಎನ್ನಲಾಗಿದೆ.
ಆನೇಕಲ್ ತಾಲೂಕಿನ ಆಕ್ಸ್ಫರ್ಡ್ ವೈದ್ಯಕೀಯ ಕಾಲೇಜಿನಲ್ಲಿ ಪುಟ್ಟ ಮಗುವಿನ ಶವ ಹಾಗೂ ಇತರೆ ಮೂವರು ವ್ಯಕ್ತಿಗಳ ಶವಗಳನ್ನು ಪ್ರದರ್ಶಿಸುವ ಮೂಲಕ ವೈದ್ಯಕೀಯ ಲೋಕದಲ್ಲಿ ಹೊಸ ಮೈಲುಗಲ್ಲು ಸಾಧಿಸಿರುವುದನ್ನು ಡಾ. ದಿನೇಶ್ ರಾವ್ ಪ್ರಸ್ತುತಪಡಿಸಿದ್ದಾರೆ.
Bangalore Oxford college students invent chemical that can keep dead body without being decayed.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm