ಬ್ರೇಕಿಂಗ್ ನ್ಯೂಸ್
08-05-22 07:46 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 8: ವ್ಯಕ್ತಿಯ ಶವವನ್ನು ಹಾಗೇ ಇಟ್ಟರೆ ಕೊಳೆಯಲು ಆರಂಭವಾಗುತ್ತದೆ. ಆದರೆ, ಕೆಲವು ರಾಸಾಯನಿಕ ಬಳಸಿ ನೂರಾರು ವರ್ಷಗಳ ಕಾಲ ಸುರಕ್ಷಿತವಾಗಿಡಲು ಸಾಧ್ಯವಿದೆ. ಇಂಥದ್ದೊಂದು ಅಪರೂಪದ ಸಂಶೋಧನೆಯನ್ನು ಬೆಂಗಳೂರಿನ ಆಕ್ಸ್ಫರ್ಡ್ ಕಾಲೇಜಿನ ವಿಧಿವಿಜ್ಞಾನ ತಜ್ಞ ಡಾ. ದಿನೇಶ್ ರಾವ್ ಮಾಡಿದ್ದಾರೆ.
ವೈದ್ಯಲೋಕ ಅಚ್ಚರಿ ಪಡುವ ರೀತಿ ಬೆಂಗಳೂರಿನಲ್ಲಿ ವಿಶೇಷವಾದ ಪ್ರಯೋಗ ನಡೆದಿದೆ. ರಾಸಾಯನಿಕ ಬಳಸಿ ನೂರಾರು ವರ್ಷ ಸುರಕ್ಷಿತವಾಗಿಡುವ ಸಂಶೋಧನೆಯನ್ನು ಮಾಡಲಾಗಿದೆ. ಈ ವಿಚಾರ ಬೆಳಕಿಗೆ ತಂದಿದ್ದು ಬೆಂಗಳೂರಿನ ಆಕ್ಸ್ಫರ್ಡ್ ಕಾಲೇಜಿನ ವಿಧಿವಿಜ್ಞಾನ ತಜ್ಞ ಡಾ. ದಿನೇಶ್ ರಾವ್.
ವ್ಯಕ್ತಿ ಮರಣಿಸಿದ ನಂತರ ಕೆಲವು ರಾಸಾಯನಿಕಗಳನ್ನು ಬಳಸಿ ಜೀವಂತವಾಗಿ ಕಾಣುವ ರೀತಿಯಲ್ಲೇ ಮೃತದೇಹಗಳನ್ನು ಇಡಲಾಗಿದೆ. ಈ ಶವಗಳು ಕೊಳೆಯುವುದಿಲ್ಲ ಅಥವಾ ದುರ್ವಾಸನೆಯನ್ನೂ ಬೀರುವುದಿಲ್ಲ. ಹೀಗೆ ನಾಲ್ವರ ಶವಗಳನ್ನು ಒಂದೆಡೆ ಇಟ್ಟು ಪ್ರಾಯೋಗಿಕವಾಗಿ ಡಾ. ರಾವ್ ತೋರಿಸಿದ್ದಾರೆ. ಶವವನ್ನು ಕೊಳೆಯಲು ಬಿಡದೆ, ವಾಸನೆ ಬಾರದಂತೆಯೂ ಮಾಡುವ ವಿಶ್ವದ ಮೊಟ್ಟಮೊದಲ ಸಂಶೋಧನೆ ಇದು ಎನ್ನಲಾಗಿದೆ.
ಆನೇಕಲ್ ತಾಲೂಕಿನ ಆಕ್ಸ್ಫರ್ಡ್ ವೈದ್ಯಕೀಯ ಕಾಲೇಜಿನಲ್ಲಿ ಪುಟ್ಟ ಮಗುವಿನ ಶವ ಹಾಗೂ ಇತರೆ ಮೂವರು ವ್ಯಕ್ತಿಗಳ ಶವಗಳನ್ನು ಪ್ರದರ್ಶಿಸುವ ಮೂಲಕ ವೈದ್ಯಕೀಯ ಲೋಕದಲ್ಲಿ ಹೊಸ ಮೈಲುಗಲ್ಲು ಸಾಧಿಸಿರುವುದನ್ನು ಡಾ. ದಿನೇಶ್ ರಾವ್ ಪ್ರಸ್ತುತಪಡಿಸಿದ್ದಾರೆ.
Bangalore Oxford college students invent chemical that can keep dead body without being decayed.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm