ಬ್ರೇಕಿಂಗ್ ನ್ಯೂಸ್
09-05-22 07:38 pm Bengalore Correspondnt ಕರ್ನಾಟಕ
ಬೆಂಗಳೂರು, ಮೇ 9: ಆಜಾನ್ ಹೆಸರಲ್ಲಿ ಸಮಾಜದಲ್ಲಿ ವಿಷ ಬೀಜ ಬಿತ್ತುವವರು ಭಯೋತ್ಪಾದಕರು. ಎರಡು ಧರ್ಮಗಳ ನಡುವೆ ವಿಷ ಬಿತ್ತಿ ಸಮಾಜದಲ್ಲಿ ದ್ವೇಷ ಹರಡುವ ಮಂದಿಯನ್ನು ದೇಶದ್ರೋಹ ಕಾಯ್ದೆಯಡಿ ಬಂಧಿಸಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಸಮಾಜದಲ್ಲಿ ದ್ವೇಷ ಬಿತ್ತುವುದನ್ನು ಬಂಧಿಸುವ ಬದಲು ಬಿಜೆಪಿ ಸರಕಾರ ಸಮರ್ಥನೆ ಮಾಡುತ್ತಿದೆ. ಸರಕಾರದ ವೈಫಲ್ಯ ಮುಚ್ಚಿ ಹಾಕಲು ಇಂತಹ ಸಮಾಜ ವಿರೋಧಿ ಕೃತ್ಯಗಳನ್ನು ಬಿಜೆಪಿ ಬೆಂಬಲಿಸುತ್ತಿದೆ. ಆಮೂಲಕ ಜ್ವಲಂತ ವಿಚಾರಗಳು ಜನರು ಚರ್ಚೆ ಮಾಡದಂತೆ ಮಾಡುವ ಪ್ರಯತ್ನ. ಬಿಜೆಪಿ ಮಂದಿ ಆರೆಸ್ಸೆಸ್ ಕೈಗೊಂಬೆಗಳಾಗಿದ್ದಾರೆ. ಸಂಘ ಪರಿವಾರ ಹೇಳಿದಂತೆ ನಡೆಯುತ್ತಿದ್ದಾರೆ. ದ್ವೇಷ ಹರಡುವ ಮಂದಿಯನ್ನು ಮೊದಲು ಬಂಧಿಸಬೇಕು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಶ್ರೀರಾಮ ಸೇನೆಯ ವರಿಷ್ಠ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಮಸೀದಿಗಳ ಆಜಾನ್ ವಿರೋಧಿಸಿ ಅಭಿಯಾನ ನಡೆಸಲಾಗುತ್ತಿದ್ದು ದೇವಸ್ಥಾನ, ಮಂದಿರಗಳ ಆವರಣದಲ್ಲಿ ಆಜಾನ್ ಕೂಗುವ ಸಂದರ್ಭದಲ್ಲೇ ಧ್ವನಿವರ್ಧಕ ಬಳಸಿ ಹನುಮಾನ್ ಚಾಲೀಸಾ ಪಠಣ ಹಾಕಲಾಗುತ್ತಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಆದೇಶ ಇದ್ದರೂ, ರಾಜ್ಯ ಸರಕಾರ ಪಾಲನೆ ಮಾಡದೇ ಇರುವುದರಿಂದ ಹಿಂದು ಸಂಘಟನೆಗಳು ಒತ್ತಡ ಹೇರುವ ಪ್ರಯತ್ನ ಮಾಡುತ್ತಿದೆ. ಆದರೆ ಈ ನಡೆಯನ್ನು ಕಾಂಗ್ರೆಸ್ ಖಂಡಿಸಿದ್ದು, ಇದೀಗ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಪರೋಕ್ಷವಾಗಿ ಹಿಂದು ಸಂಘಟನೆಗಳ ನಾಯಕರನ್ನು ಭಯೋತ್ಪಾದಕರು ಎಂದು ಜರೆದಿದ್ದಾರೆ.
ಇದೇ ವೇಳೆ, ರಾಜ್ಯದ ಹಲವು ಕಡೆ ಶ್ರೀರಾಮ ಸೇನೆ ಮತ್ತು ಇತರ ಹಿಂದು ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಆಜಾನ್ ಸಂದರ್ಭದಲ್ಲಿ ಅಭಿಯಾನದ ಹೆಸರಲ್ಲಿ ಸಂಘರ್ಷಕ್ಕೆ ದಾರಿಯಾಗುತ್ತದೆ ಎಂದು ಹೇಳಿ ಪೊಲೀಸರು ಬಲ ಪ್ರಯೋಗ ಮಾಡಿದ್ದಾರೆ. ಆದರೆ, ಪ್ರಮೋದ್ ಮುತಾಲಿಕ್ ಮಾತ್ರ ಹಿಂದು ಸಂಘಟನೆಗಳ ಅಭಿಯಾನ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.
The Opposition leader in the Legislative Council B.K. Hariprasad on Monday courted controversy when he said that those who are campaigning against Azaan are terrorists.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm