ಬ್ರೇಕಿಂಗ್ ನ್ಯೂಸ್
09-05-22 07:38 pm Bengalore Correspondnt ಕರ್ನಾಟಕ
ಬೆಂಗಳೂರು, ಮೇ 9: ಆಜಾನ್ ಹೆಸರಲ್ಲಿ ಸಮಾಜದಲ್ಲಿ ವಿಷ ಬೀಜ ಬಿತ್ತುವವರು ಭಯೋತ್ಪಾದಕರು. ಎರಡು ಧರ್ಮಗಳ ನಡುವೆ ವಿಷ ಬಿತ್ತಿ ಸಮಾಜದಲ್ಲಿ ದ್ವೇಷ ಹರಡುವ ಮಂದಿಯನ್ನು ದೇಶದ್ರೋಹ ಕಾಯ್ದೆಯಡಿ ಬಂಧಿಸಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಸಮಾಜದಲ್ಲಿ ದ್ವೇಷ ಬಿತ್ತುವುದನ್ನು ಬಂಧಿಸುವ ಬದಲು ಬಿಜೆಪಿ ಸರಕಾರ ಸಮರ್ಥನೆ ಮಾಡುತ್ತಿದೆ. ಸರಕಾರದ ವೈಫಲ್ಯ ಮುಚ್ಚಿ ಹಾಕಲು ಇಂತಹ ಸಮಾಜ ವಿರೋಧಿ ಕೃತ್ಯಗಳನ್ನು ಬಿಜೆಪಿ ಬೆಂಬಲಿಸುತ್ತಿದೆ. ಆಮೂಲಕ ಜ್ವಲಂತ ವಿಚಾರಗಳು ಜನರು ಚರ್ಚೆ ಮಾಡದಂತೆ ಮಾಡುವ ಪ್ರಯತ್ನ. ಬಿಜೆಪಿ ಮಂದಿ ಆರೆಸ್ಸೆಸ್ ಕೈಗೊಂಬೆಗಳಾಗಿದ್ದಾರೆ. ಸಂಘ ಪರಿವಾರ ಹೇಳಿದಂತೆ ನಡೆಯುತ್ತಿದ್ದಾರೆ. ದ್ವೇಷ ಹರಡುವ ಮಂದಿಯನ್ನು ಮೊದಲು ಬಂಧಿಸಬೇಕು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಶ್ರೀರಾಮ ಸೇನೆಯ ವರಿಷ್ಠ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಮಸೀದಿಗಳ ಆಜಾನ್ ವಿರೋಧಿಸಿ ಅಭಿಯಾನ ನಡೆಸಲಾಗುತ್ತಿದ್ದು ದೇವಸ್ಥಾನ, ಮಂದಿರಗಳ ಆವರಣದಲ್ಲಿ ಆಜಾನ್ ಕೂಗುವ ಸಂದರ್ಭದಲ್ಲೇ ಧ್ವನಿವರ್ಧಕ ಬಳಸಿ ಹನುಮಾನ್ ಚಾಲೀಸಾ ಪಠಣ ಹಾಕಲಾಗುತ್ತಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಆದೇಶ ಇದ್ದರೂ, ರಾಜ್ಯ ಸರಕಾರ ಪಾಲನೆ ಮಾಡದೇ ಇರುವುದರಿಂದ ಹಿಂದು ಸಂಘಟನೆಗಳು ಒತ್ತಡ ಹೇರುವ ಪ್ರಯತ್ನ ಮಾಡುತ್ತಿದೆ. ಆದರೆ ಈ ನಡೆಯನ್ನು ಕಾಂಗ್ರೆಸ್ ಖಂಡಿಸಿದ್ದು, ಇದೀಗ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಪರೋಕ್ಷವಾಗಿ ಹಿಂದು ಸಂಘಟನೆಗಳ ನಾಯಕರನ್ನು ಭಯೋತ್ಪಾದಕರು ಎಂದು ಜರೆದಿದ್ದಾರೆ.
ಇದೇ ವೇಳೆ, ರಾಜ್ಯದ ಹಲವು ಕಡೆ ಶ್ರೀರಾಮ ಸೇನೆ ಮತ್ತು ಇತರ ಹಿಂದು ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಆಜಾನ್ ಸಂದರ್ಭದಲ್ಲಿ ಅಭಿಯಾನದ ಹೆಸರಲ್ಲಿ ಸಂಘರ್ಷಕ್ಕೆ ದಾರಿಯಾಗುತ್ತದೆ ಎಂದು ಹೇಳಿ ಪೊಲೀಸರು ಬಲ ಪ್ರಯೋಗ ಮಾಡಿದ್ದಾರೆ. ಆದರೆ, ಪ್ರಮೋದ್ ಮುತಾಲಿಕ್ ಮಾತ್ರ ಹಿಂದು ಸಂಘಟನೆಗಳ ಅಭಿಯಾನ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.
The Opposition leader in the Legislative Council B.K. Hariprasad on Monday courted controversy when he said that those who are campaigning against Azaan are terrorists.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm