ಬ್ರೇಕಿಂಗ್ ನ್ಯೂಸ್
10-05-22 11:55 am HK Desk News ಕರ್ನಾಟಕ
ಹಾಸನ, ಮೇ 10: ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಚನ್ನರಾಯಪಟ್ಟಣ ಪುರಸಭೆಯ ಸದಸ್ಯ ಸಿ.ಎನ್. ಶಶಿಧರ್ ಎಂಬವರನ್ನು ಬಂಧಿಸಲಾಗಿದ್ದು ಸಿಐಡಿ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
ಶಶಿಧರ್ ಅವರನ್ನು ವಿಚಾರಣೆಗಾಗಿ 10 ದಿನಗಳ ಅವಧಿಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಪಿಎಸ್ಐ ಹುದ್ದೆಗೆ ಆಯ್ಕೆಯಾಗಿದ್ದ ಬೆಕ್ಕ ಗ್ರಾಮದ ವೆಂಕಟೇಶ್ಗೆ ಕೆಲಸ ಕೊಡಿಸಲು ಡೀಲ್ ಮಾಡಿಸಿದ್ದ ಆರೋಪದ ಮೇಲೆ ಶಶಿಧರ್ ಬಂಧನ ನಡೆದಿದೆ.
ಈ ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದ ಶಶಿಧರ್ ನಂತರದ ದಿನಗಳಲ್ಲಿ ಬಿಜೆಪಿ ನಾಯಕರ ಜೊತೆಗೆ ಸಖ್ಯ ಬೆಳೆಸಿಕೊಂಡಿದ್ದರು. ಶಶಿ ಸಂಬಂಧಿಯೂ ಆಗಿರುವ ಬೆಕ್ಕ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಕೇಶವಮೂರ್ತಿಯನ್ನು ಮೂರು ದಿನಗಳ ಹಿಂದೆ ಬಂಧಿಸಲಾಗಿತ್ತು.
ಪಿಎಸ್ಐ ಆಗಿ ಆಯ್ಕೆಯಾಗಿದ್ದ ವೆಂಕಟೇಶ್ ಮತ್ತು ಅವರ ತಂದೆ ಚಂದ್ರಶೇಖರ್ ಅವರನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಪ್ರಭಾವಿಗಳು ಮತ್ತು ಪೊಲೀಸ್ ಅಧಿಕಾರಿಗಳ ಜೊತೆ ಡೀಲ್ ಕುದುರಿಸಿರುವ ಆರೋಪದ ಶಶಿಧರ್ ಬಂಧಿಸಿದ್ದಾರೆ.
ಪಿಎಸ್ಐ ನೇಮಕಾತಿ ಹಗರಣದ ಬಗ್ಗೆ ರಾಜ್ಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಈಗ ಹಗರಣದ ವ್ಯಾಪ್ತಿ ಹಾಸನ ಜಿಲ್ಲೆಗೂ ಹಬ್ಬಿದೆ. ಜಿಲ್ಲೆಯ ಚನ್ನರಾಯಪಟ್ಟಣ, ಹಾಸನ, ಹೊಳೆನರಸೀಪುರ ತಾಲ್ಲೂಕಿಗೆ ಸೇರಿದ ಒಟ್ಟು ಮೂವರು ಅಭ್ಯರ್ಥಿಗಳನನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೇವಲ ಅಭ್ಯರ್ಥಿಗಳು ಮಾತ್ರವಲ್ಲದೇ ಬೆಕ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವಮೂರ್ತಿ ಸೇರಿದಂತೆ ಮೂವರು ಸ್ಥಳೀಯ ರಾಜಕಾರಣಿಗಳನ್ನು ಸಹ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
The third JMFC court in Kalaburagi on Monday remanded Divya Hagaragi, Jyothi Patil and Sridhar Pawar in judicial custody for 14 days. The police custody of the three ended on Monday.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm