ಬ್ರೇಕಿಂಗ್ ನ್ಯೂಸ್
10-05-22 05:47 pm HK Desk News ಕರ್ನಾಟಕ
ಸಕಲೇಶಪುರ, ಮೇ 10: ಸಕಲೇಶಪುರ ತಾಲೂಕಿನ ಗಾಳಿಗುಡ್ಡ ಗ್ರಾಮದ ದಿವಾನ್ ಎಸ್ಟೇಟ್ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಹಿಂಡು ದಾಳಿ ನಡೆಸಿದ್ದು ಕೂಲಿ ಕಾರ್ಮಿಕ ಬಲಿಯಾಗಿದ್ದಾನೆ.
ಕೆಂಪನಾಲೆ ಗ್ರಾಮದ ರವಿ(40) ಮೃತ ಕಾರ್ಮಿಕ. ಎಸ್ಟೇಟ್ನಲ್ಲಿ 20 ಜನ ಕಾರ್ಮಿಕರು ಯಂತ್ರದ ಮೂಲಕ ಕೆಲಸ ಮಾಡುತ್ತಿದ್ದ ವೇಳೆ 20ಕ್ಕೂ ಹೆಚ್ಚಿದ್ದ ಕಾಡಾನೆಗಳ ಹಿಂಡು ನುಗ್ಗಿ ಬಂದಿದೆ. ಈ ವೇಳೆ, ಒಂದು ಆನೆ ಕಾರ್ಮಿಕರ ಮೇಲೆ ದಾಳಿ ನಡೆಸಿದೆ. ಅಲ್ಲಿದ್ದ ಕಾರ್ಮಿಕರು ದಿಕ್ಕಪಾಲಾಗಿ ಓಡಿದ್ದು ತಪ್ಪಿಸಿಕೊಳ್ಳಲು ಸಾಧ್ಯವಾಗದ ರವಿ ಎಂಬಾತ ನೆಲಕ್ಕೆ ಬಿದ್ದಿದ್ದು ಆತನ ಮೇಲೆ ಆನೆ ಕಾಲಿಟ್ಟು ತುಳಿದು ಹತ್ಯೆ ಮಾಡಿದೆ.

ಬೆಳಗೋಡು ಹೋಬಳಿಯ ಸುತ್ತಮುತ್ತಲಿನ ಗ್ರಾಮಸ್ಥರು ಘಟನಾ ಸ್ಥಳಕ್ಕೆ ಆಗಮಿಸಿ ಕಾಡಾನೆ ಸಮಸ್ಯೆ ಪರಿಹರಿಸದ ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯೂ ಇದೇ ಪರಿಸರದ ಕಡೆಗರ್ಜೆ ಎಂಬ ಗ್ರಾಮದಲ್ಲಿ ಇಬ್ಬರು ಕಾರ್ಮಿಕರು ಕಾಡಾನೆ ತುಳಿತಕ್ಕೆ ಬಲಿಯಾಗಿದ್ದರು.

ಸ್ಥಳಿಯರು ಮೃತದೇಹ ಮುಂದಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಬರಬೇಕು ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದು ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಧಿಕಾರಿಗಳು ಕುಟುಂಬಸ್ಥರನ್ನು ಮನವೊಲಿಸಿ ಪ್ರತಿಭಟನೆ ಹಿಂದೆ ಪಡೆಯುವಂತೆ ಮಾಡಿದ್ದಾರೆ.
Wild elephant kills elderly man at Estate at Sakleshpura.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm