ಬ್ರೇಕಿಂಗ್ ನ್ಯೂಸ್
10-05-22 05:47 pm HK Desk News ಕರ್ನಾಟಕ
ಸಕಲೇಶಪುರ, ಮೇ 10: ಸಕಲೇಶಪುರ ತಾಲೂಕಿನ ಗಾಳಿಗುಡ್ಡ ಗ್ರಾಮದ ದಿವಾನ್ ಎಸ್ಟೇಟ್ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಹಿಂಡು ದಾಳಿ ನಡೆಸಿದ್ದು ಕೂಲಿ ಕಾರ್ಮಿಕ ಬಲಿಯಾಗಿದ್ದಾನೆ.
ಕೆಂಪನಾಲೆ ಗ್ರಾಮದ ರವಿ(40) ಮೃತ ಕಾರ್ಮಿಕ. ಎಸ್ಟೇಟ್ನಲ್ಲಿ 20 ಜನ ಕಾರ್ಮಿಕರು ಯಂತ್ರದ ಮೂಲಕ ಕೆಲಸ ಮಾಡುತ್ತಿದ್ದ ವೇಳೆ 20ಕ್ಕೂ ಹೆಚ್ಚಿದ್ದ ಕಾಡಾನೆಗಳ ಹಿಂಡು ನುಗ್ಗಿ ಬಂದಿದೆ. ಈ ವೇಳೆ, ಒಂದು ಆನೆ ಕಾರ್ಮಿಕರ ಮೇಲೆ ದಾಳಿ ನಡೆಸಿದೆ. ಅಲ್ಲಿದ್ದ ಕಾರ್ಮಿಕರು ದಿಕ್ಕಪಾಲಾಗಿ ಓಡಿದ್ದು ತಪ್ಪಿಸಿಕೊಳ್ಳಲು ಸಾಧ್ಯವಾಗದ ರವಿ ಎಂಬಾತ ನೆಲಕ್ಕೆ ಬಿದ್ದಿದ್ದು ಆತನ ಮೇಲೆ ಆನೆ ಕಾಲಿಟ್ಟು ತುಳಿದು ಹತ್ಯೆ ಮಾಡಿದೆ.

ಬೆಳಗೋಡು ಹೋಬಳಿಯ ಸುತ್ತಮುತ್ತಲಿನ ಗ್ರಾಮಸ್ಥರು ಘಟನಾ ಸ್ಥಳಕ್ಕೆ ಆಗಮಿಸಿ ಕಾಡಾನೆ ಸಮಸ್ಯೆ ಪರಿಹರಿಸದ ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯೂ ಇದೇ ಪರಿಸರದ ಕಡೆಗರ್ಜೆ ಎಂಬ ಗ್ರಾಮದಲ್ಲಿ ಇಬ್ಬರು ಕಾರ್ಮಿಕರು ಕಾಡಾನೆ ತುಳಿತಕ್ಕೆ ಬಲಿಯಾಗಿದ್ದರು.

ಸ್ಥಳಿಯರು ಮೃತದೇಹ ಮುಂದಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಬರಬೇಕು ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದು ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಧಿಕಾರಿಗಳು ಕುಟುಂಬಸ್ಥರನ್ನು ಮನವೊಲಿಸಿ ಪ್ರತಿಭಟನೆ ಹಿಂದೆ ಪಡೆಯುವಂತೆ ಮಾಡಿದ್ದಾರೆ.
Wild elephant kills elderly man at Estate at Sakleshpura.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm