ಬ್ರೇಕಿಂಗ್ ನ್ಯೂಸ್
10-05-22 08:41 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10 : ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಿಕ್ಕಿಬಿದ್ದಿರುವ ಕೆಎಸ್ ಆರ್ ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ಬಿರಾದಾರ್ ಈಗ ಜೈಲು ಹಕ್ಕಿ. ವಿಶೇಷ ಅಂದ್ರೆ, ಮನೇಲಿ ಜೊತೆಗಿರುತ್ತಿದ್ದ ವೈಜನಾಥ್ ಹೆಂಡ್ತಿಯೇ ಜೈಲಿನಲ್ಲಿ ಪತಿಯನ್ನು ಕಾವಲು ಕಾಯುವ ದುರ್ಗತಿ ಬಂದಿದೆ.
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಕೆಎಸ್ಆರ್ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ಬಿರಾದರ್ ಅನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ವಿಚಾರಣೆ ಮುಗಿಸಿ ಕಲಬುರಗಿ ಜೈಲಿಗೆ ಕಳುಹಿಸಿದ್ದಾರೆ. ವೈಜನಾಥ್ ಬಿರಾದರ್ ಪತ್ನಿ ಸುನಂದಾ ರೇವೂರ್ ಕಲಬುರಗಿ ಜೈಲಿನಲ್ಲಿ ಜೈಲರ್ ಆಗಿದ್ದು ಪತಿಯನ್ನು ತನ್ನದೇ ಸುಪರ್ದಿಯ ಜೈಲಿನಲ್ಲಿ ಮುದ್ದೆಯೂಟ ತಿನ್ನಿಸುವ ಗತಿ ಬಂದಿದೆ.

ಪತಿ - ಪತ್ನಿ ಸರಕಾರಿ ಕೆಲಸದಲ್ಲಿದ್ದು ಭರಪೂರ ಸಂಬಳ ಇದ್ದರೂ ವೈಜನಾಥ್ ಬಿರಾದಾರ್ ದುರಾಸೆಯಿಂದಾಗಿ ಇದೀಗ ಪತ್ನಿಯ ಸುಪರ್ದಿಯ ಜೈಲಿನಲ್ಲಿಯೇ ಮುದ್ದೆ ಮುರಿಯುವಂತೆ ಮಾಡಿದೆ. ಕೆಎಸ್ ಆರ್ ಪಿ ಕಮಾಂಡೆಂಟ್ ಆಗಿದ್ದ ವೈಜನಾಥ್, ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿ ಬಂಧನಕ್ಕೆ ಒಳಗಾಗಿರುವ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಜತೆ ಹತ್ತಿರದ ಸಂಪರ್ಕದಲ್ಲಿದ್ದ. ಪರೀಕ್ಷಾ ಕೇಂದ್ರ ಆಗಿದ್ದ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ಉಸ್ತುವಾರಿಯಾಗಿದ್ದು ಅಲ್ಲಿ ನಡೆದ ಪಿಎಸ್ಐ ಪರೀಕ್ಷೆ ಅಕ್ರಮಕ್ಕೆ ಸಾಥ್ ನೀಡಿದ ಆರೋಪವಿದೆ.
ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ನಡೆದ ಪರೀಕ್ಷೆಯಲ್ಲಿ ಅಕ್ರಮ ಕಂಡುಬಂದ ಬೆನ್ನಲ್ಲೇ ವೈಜನಾಥ್ನನ್ನು ಸಿಐಡಿ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ ವೈಜನಾಥ್ ತಪ್ಪೊಪ್ಪಿಕೊಂಡಿದ್ದು, ಇದೀಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Husband sent to Jail in PSI scam by his wife who is a Jail Superdent in Bengaluru.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm