ಬ್ರೇಕಿಂಗ್ ನ್ಯೂಸ್
11-05-22 01:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 11 : ಮಂಡ್ಯದಲ್ಲಿ ಜೆಡಿಎಸ್ ಕಡೆಯಿಂದ ಮತ್ತೊಂದು ವಿಕೆಟ್ ಪತನಗೊಳ್ಳುವುದು ಖಚಿತವಾಗಿದೆ. ಪಕ್ಷದ ನಾಯಕತ್ವದ ಬಗ್ಗೆ ಬಹಿರಂಗ ಅಸಮಾಧಾನ ಹೊರಹಾಕಿರುವ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ. ಇದೇ ವೇಳೆ, ಮರಿತಿಬ್ಬೇಗೌಡ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಮಾಹಿತಿಗಳಿವೆ.
‘ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ಧೋರಣೆಯಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ನಿತ್ಯವೂ ಕಿರುಕುಳ, ಹಿಂಸೆ ಅನುಭವಿಸುತ್ತಿದ್ದೇನೆ’ ಎಂದು ಮರಿತಿಬ್ಬೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಳಪತಿಗಳ ವಿರುದ್ಧ ತಿರುಗಿಬಿದ್ದಿರುವ ಅವರು, ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕದಂತೆ ಬೆಂಬಲಿಗರ ಸಭೆಯಲ್ಲಿ ಮನವಿ ಮಾಡಿದ್ದಾರೆ.

ಮರಿತಿಬ್ಬೇಗೌಡ ಅವರು ಈಗಾಗಲೇ ಕಾಂಗ್ರೆಸ್ನಲ್ಲಿ ಒಂದು ಹೆಜ್ಜೆ ಇಟ್ಟಿರುವುದು ಸ್ಪಷ್ಟವಾಗಿದೆ. ಅವರ ಪರಿಷತ್ ಸದಸ್ಯತ್ವ ಅವಧಿ 2024ರ ಜೂನ್ಗೆ ಮುಗಿಯಲಿದೆ. ಅಲ್ಲಿಯವರೆಗೆ ಕಾಯದೆ ಸದ್ಯದಲ್ಲೇ ರಾಜೀನಾಮೆ ನೀಡಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ಕುರಿತು ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆಯನ್ನೂ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಮಂಡ್ಯದಲ್ಲಿ ಮಾಜಿ ಸಚಿವ ಎಸ್.ಡಿ ಜಯರಾಂ ಪುತ್ರ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆಯಾಗಿದ್ದು ಸದ್ಯದಲ್ಲೇ ಘಟಾನುಘಟಿಗಳು ಜೆಡಿಎಸ್ ತೊರೆದು ಕಮಲ ಮುಡಿಯುವ ಸುಳಿವು ನೀಡಿದ್ದಾರೆ. ಇದೇ ವೇಳೆ, ಪರಿಷತ್ ಹಿರಿಯ ಸದಸ್ಯ ತೆನೆ ಪಕ್ಷ ಬಿಟ್ಟು ಕಾಂಗ್ರೆಸ್ ಸೇರುವ ಮಾತುಗಳು ಕೇಳಿಬಂದಿದ್ದು ಒಕ್ಕಲಿಗರ ಮತ್ತು ಜೆಡಿಎಸ್ ಪಾಲಿನ ಭದ್ರಕೋಟೆಯಲ್ಲಿ ಭಾರೀ ಬಿರುಕು ಎದ್ದಿದೆ.
Expressing disappointment over the party affairs, JD(S) member of the Legislative Council Marithibbe Gowda said on Monday that he was disappointed by the attitude of JD(S) leaders H D Deve Gowda and H D Kumaraswamy over the last four years. Expressing disappointment over the party affairs, JD(S) member of the Legislative Council Marithibbe Gowda said on Monday that he was disappointed by the attitude of JD(S) leaders H D Deve Gowda and H D Kumaraswamy over the last four years.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm