ಬ್ರೇಕಿಂಗ್ ನ್ಯೂಸ್
11-05-22 01:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 11 : ಮಂಡ್ಯದಲ್ಲಿ ಜೆಡಿಎಸ್ ಕಡೆಯಿಂದ ಮತ್ತೊಂದು ವಿಕೆಟ್ ಪತನಗೊಳ್ಳುವುದು ಖಚಿತವಾಗಿದೆ. ಪಕ್ಷದ ನಾಯಕತ್ವದ ಬಗ್ಗೆ ಬಹಿರಂಗ ಅಸಮಾಧಾನ ಹೊರಹಾಕಿರುವ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ. ಇದೇ ವೇಳೆ, ಮರಿತಿಬ್ಬೇಗೌಡ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಮಾಹಿತಿಗಳಿವೆ.
‘ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ಧೋರಣೆಯಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ನಿತ್ಯವೂ ಕಿರುಕುಳ, ಹಿಂಸೆ ಅನುಭವಿಸುತ್ತಿದ್ದೇನೆ’ ಎಂದು ಮರಿತಿಬ್ಬೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಳಪತಿಗಳ ವಿರುದ್ಧ ತಿರುಗಿಬಿದ್ದಿರುವ ಅವರು, ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕದಂತೆ ಬೆಂಬಲಿಗರ ಸಭೆಯಲ್ಲಿ ಮನವಿ ಮಾಡಿದ್ದಾರೆ.

ಮರಿತಿಬ್ಬೇಗೌಡ ಅವರು ಈಗಾಗಲೇ ಕಾಂಗ್ರೆಸ್ನಲ್ಲಿ ಒಂದು ಹೆಜ್ಜೆ ಇಟ್ಟಿರುವುದು ಸ್ಪಷ್ಟವಾಗಿದೆ. ಅವರ ಪರಿಷತ್ ಸದಸ್ಯತ್ವ ಅವಧಿ 2024ರ ಜೂನ್ಗೆ ಮುಗಿಯಲಿದೆ. ಅಲ್ಲಿಯವರೆಗೆ ಕಾಯದೆ ಸದ್ಯದಲ್ಲೇ ರಾಜೀನಾಮೆ ನೀಡಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ಕುರಿತು ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆಯನ್ನೂ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಮಂಡ್ಯದಲ್ಲಿ ಮಾಜಿ ಸಚಿವ ಎಸ್.ಡಿ ಜಯರಾಂ ಪುತ್ರ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆಯಾಗಿದ್ದು ಸದ್ಯದಲ್ಲೇ ಘಟಾನುಘಟಿಗಳು ಜೆಡಿಎಸ್ ತೊರೆದು ಕಮಲ ಮುಡಿಯುವ ಸುಳಿವು ನೀಡಿದ್ದಾರೆ. ಇದೇ ವೇಳೆ, ಪರಿಷತ್ ಹಿರಿಯ ಸದಸ್ಯ ತೆನೆ ಪಕ್ಷ ಬಿಟ್ಟು ಕಾಂಗ್ರೆಸ್ ಸೇರುವ ಮಾತುಗಳು ಕೇಳಿಬಂದಿದ್ದು ಒಕ್ಕಲಿಗರ ಮತ್ತು ಜೆಡಿಎಸ್ ಪಾಲಿನ ಭದ್ರಕೋಟೆಯಲ್ಲಿ ಭಾರೀ ಬಿರುಕು ಎದ್ದಿದೆ.
Expressing disappointment over the party affairs, JD(S) member of the Legislative Council Marithibbe Gowda said on Monday that he was disappointed by the attitude of JD(S) leaders H D Deve Gowda and H D Kumaraswamy over the last four years. Expressing disappointment over the party affairs, JD(S) member of the Legislative Council Marithibbe Gowda said on Monday that he was disappointed by the attitude of JD(S) leaders H D Deve Gowda and H D Kumaraswamy over the last four years.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm