ಬ್ರೇಕಿಂಗ್ ನ್ಯೂಸ್
11-05-22 05:37 pm HK Desk News ಕರ್ನಾಟಕ
ಹುಬ್ಬಳ್ಳಿ, ಮೇ 11 : ಪಾಕಿಸ್ತಾನ ಮೂಲದ ಉಗ್ರನೊಬ್ಬ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಉಪವಾಸದ ನೆಪದಲ್ಲಿ ಹುಚ್ಚಾಟ ನಡೆಸಿದ್ದಾನೆ. ತನ್ನ ಬೇಡಿಕೆ ಮುಂದಿಟ್ಟು ಏಳು ದಿನಗಳಿಂದ ಉಪವಾಸ ನಡೆಸಿದ್ದು ಆಸ್ಪತ್ರೆ ಸೇರಿದ್ದಾನೆ.
ಪಾಕಿಸ್ತಾನದ ಉಗ್ರ ಮೊಹಮ್ಮದ್ ಫಹಾದ್ (42) ಆಸ್ಪತ್ರೆ ಸೇರಿದ ಉಗ್ರ. ಮೈಸೂರಿನ ಕೆಆರ್ ಎಸ್ ಡ್ಯಾಂ ಸೇರಿದಂತೆ ದೇಶದ ವಿವಿಧ ಕಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಉಗ್ರ ಫಹಾದ್, 2006ರ ಅಕ್ಟೋಬರ್ 26ರಲ್ಲಿ ಬಂಧನಕ್ಕೆ ಒಳಗಾಗಿದ್ದ.
ಮೈಸೂರು ಜೈಲಿನಲ್ಲಿದ್ದ ಫಹಾದ್ ನನ್ನು ಕಳೆದ ವರ್ಷ ಧಾರವಾಡ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಪ್ರಕರಣದ ತನಿಖೆ ಶೀಘ್ರವಾಗಿ ಪೂರ್ತಿ ಮಾಡಬೇಕು. ತನ್ನ ಸಹಚರರು ಇರುವ ಬೆಂಗಳೂರು ಅಥವಾ ಕಾಶ್ಮೀರ ಜೈಲಿಗೆ ಸ್ಥಳಾಂತರಿಸಬೇಕು. ಬೇರೆ ಖೈದಿಗಳ ಜೊತೆಗೆ ಬೆರೆಯುವ ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದ ಉಗ್ರ, ಇದಕ್ಕಾಗಿ ಕಳೆದ ಏಳು ದಿನಗಳಿಂದ ಉಪವಾಸ ನಡೆಸುತ್ತಿದ್ದ. ಆಮೂಲಕ ಪರೋಕ್ಷವಾಗಿ ಜೈಲಿನ ಅಧಿಕಾರಿಗಳಿಗೆ ಒತ್ತಡ ಹೇರಿದ್ದ. ಉಪವಾಸದ ಕಾರಣ ಮಾನಸಿಕ ಸ್ಥಿಮಿತ ಕಳೆದುಕೊಂಡಿಕೊಂಡಿರುವ ಫಹಾದ್ ಗೆ ಹುಬ್ಬಳ್ಳಿಯ ಕಿಮ್ಸ್ ಬಂಧಿಖಾನೆ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗಿದೆ.
Pakistan based suspected terrorist at Dharwad jail has begun a hunger strike and developed health issues at the jail. For treatment, he has been shifted to KIMS hospital in Hubballi. Mohammad Fahad, a Pakistan national, is a suspected member of the banned Al-Badr terror outfit. He entered India with forged documents with the help of a few people in Kerala.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm