ಬ್ರೇಕಿಂಗ್ ನ್ಯೂಸ್
13-05-22 07:40 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13 : ಹಾಡಹಗಲೇ ಯುವತಿ ಮೇಲೆ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ನಾಗೇಶ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಸ್ವಾಮೀಜಿ ವೇಷ ಧರಿಸಿ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನ ಶುಕ್ರವಾರ ಬಂಧಿಸಲಾಗಿದೆ.
ಪ್ರೀತಿಸಲು ನಿರಾಕರಿಸಿದ 24 ವರ್ಷದ ಯುವತಿ ಮೇಲೆ ಏ.28ರಂದು ಬೆಳಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಸುಂಕದಕಟ್ಟೆಯ ಮುತ್ತೂಟ್ ಫೈನಾನ್ಸ್ ಬಳಿ ನಾಗೇಶ್ ಆಸಿಡ್ ಹಾಕಿ ಪರಾರಿಯಾಗಿದ್ದ. ನೋವಲ್ಲಿ ನರಳಾಡುತ್ತಿದ್ದ ಆಕೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಸಾವು-ಬದುಕಿನ ನಡುವೆ ಯುವತಿ ಹೋರಾಡುತ್ತಿದ್ದು, ಚಿಕಿತ್ಸೆ ಮುಂದುವರಿದಿದೆ. ಇತ್ತ ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆಗಾಗಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಹುಡುಕಾಟ ನಡೆಸಿದ್ದರು.
16 ದಿನದ ಬಳಿಕ ತಿರುವಣ್ಣಾಮಲೈನ ಆಶ್ರಮವೊಂದರಲ್ಲಿ ಯುವಕನೊಬ್ಬ ಸ್ವಾಮೀಜಿ ವೇಷದಲ್ಲಿ ಇರುವುದು ಮಾಹಿತಿ ತಿಳಿದ ಪೊಲೀಸರು ಭಕ್ತರ ಸೋಗಲ್ಲಿ ಆಶ್ರಮಕ್ಕೆ ತೆರಳಿದ್ದರು. ಆರೋಪಿ ಎನ್ನುವುದು ಖಚಿತವಾಗುತ್ತಿದ್ದಂತೆ ನಾಗೇಶ್ನನ್ನು ಬಂಧಿಸುವಲ್ಲಿ ಕರೆತಂದಿದ್ದಾರೆ.
27-year-old Nagesh, accused of carrying out the shocking acid attack on 24-year-old Aasha (name changed) in broad daylight in the city recently, reportedly stalked many women, including his neighbour in Tamil Nadu. According to sources, Nagesh, a native of Kodiyalam in Krishnagiri district of Tamil Nadu, had harassed a woman neighbour at his native. The incident was reported to the police there, who summoned him and let him off with a warning as the woman did not file a complaint.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm