ಬ್ರೇಕಿಂಗ್ ನ್ಯೂಸ್
14-05-22 10:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 14 : ರಾಜ್ಯ ವ್ಯಾಪ್ತಿಯಲ್ಲಿರುವ ಮಸೀದಿಗಳಲ್ಲಿ ಬೆಳಗಿನ ಆಝಾನ್ ಕರೆಗೆ ಧ್ವನಿವರ್ಧಕ ಬಳಸದಂತೆ ಧಾರ್ಮಿಕ ಗುರುಗಳು, ಜನಪ್ರತಿನಿಧಿಗಳು ಮೌಲಾನಗಳು ಮತ್ತು ಮಸೀದಿ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ.
ಶನಿವಾರ ನಗರದಲ್ಲಿ ಅಮೀರೆ ಶರೀಅತ್ ಮೌಲಾನ ಸಗೀರ್ ಅಹ್ಮದ್ ರಶಾದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬೆಳಗಿನ ಜಾವದ ಆಝಾನ್ ಸಂದರ್ಭದಲ್ಲಿ ಮಾತ್ರ ಯಾರು ಸಹ ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಮಾಡದಂತೆ ತೀರ್ಮಾನ ಪ್ರಕಟಿಸಲಾಯಿತು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅಮೀರೆ ಶರೀಅತ್ ಮೌಲಾನ ಸಗೀರ್ ಅಹ್ಮದ್ ರಶಾದಿ, ಸುಪ್ರೀಂಕೋರ್ಟಿನ ಆದೇಶದ ಅನ್ವಯ ಹಾಗೂ ರಾಜ್ಯ ಸರಕಾರದ ಸುತ್ತೋಲೆಯನ್ನು ಎಲ್ಲರೂ ಗೌರವಿಸುವ ಜೊತೆಗೆ, ಯಾರು ಧ್ವನಿವರ್ಧಕಕ್ಕೆ ಪರವಾನಿಗೆ ಪಡೆದಿಲ್ಲವೋ ಅವರು ಕೂಡಲೇ ಕಾನೂನು ಕ್ರಮಗಳನ್ನು ಪಾಲಿಸಿ ಎಂದರು.
ದಿನಕ್ಕೆ ಐದು ಬಾರಿ ಆಝಾನ್ ಕರೆ ನೀಡಲಾಗುತ್ತಿದೆ. ಹಾಗಾಗಿ, ಬೆಳಗಿನ ಜಾವ ಮಾತ್ರ ಬಿಟ್ಟು, ಉಳಿದ ಸಂದರ್ಭದಲ್ಲಿ ಧ್ವನಿವರ್ಧಕ ಬಳಕೆ ಮಾಡಲು ಕಾನೂನು ಮತ್ತು ಸರಕಾರವೇ ಅವಕಾಶ ನೀಡಿದೆ. ಇದು ಬರೀ ಮುಸ್ಲಿಮ್ ಸಮುದಾಯಕ್ಕೆ ಮಾತ್ರ ಸೀಮಿತವಲ್ಲ. ಬದಲಾಗಿ, ಎಲ್ಲ ಧರ್ಮದ ಧಾರ್ಮಿಕ ಸಂಸ್ಥೆಗಳು, ಕಟ್ಟಡಗಳಿಗೂ ಅನ್ವಯ ಆಗುತ್ತದೆ ಎಂದು ಹೇಳಿದ್ದಾರೆ.
ಆಮೂಲಕ ರಾತ್ರಿ 10 ರಿಂದ ಬೆಳಗ್ಗೆ 6ರ ವರೆಗೆ ಮೈಕ್ ನಿಷೇಧಿಸಿರುವ ರಾಜ್ಯ ಸರಕಾರದ ಕ್ರಮಕ್ಕೆ ತಕ್ಕಂತೆ ಮೈಕ್ ಅಳವಡಿಸದೆ ಆಝಾನ್ ಕೂಗಲು ನಿರ್ಧರಿಸಲಾಗಿದೆ.
Muslim community leaders have appealed to all mosques in Karnataka not to use loudspeakers for the early morning azaan fajr, in line with the Supreme Court order that bans the use of loudspeakers from 10:00 p.m to 6:00 a.m. For the rest of the prayers through the day, loudspeakers will be used within permitted noise levels, community leaders decided. Ameer-E-Shariat of Karnataka, Moulana Sageer Ahmed Rashadi chaired a meeting of community leaders that included the ulema, legal experts and elected representatives and announced this decision.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 12:41 pm
HK News Desk
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm