ಬ್ರೇಕಿಂಗ್ ನ್ಯೂಸ್
15-05-22 08:11 pm HK Desk News ಕರ್ನಾಟಕ
ಹುಬ್ಬಳ್ಳಿ, ಮೇ 15: ಇನ್ನೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಈಗಾಗಲೇ ಈ ಬಗ್ಗೆ ಕೇಂದ್ರ ನಾಯಕರ ಗಮನಕ್ಕೆ ತರಲಾಗಿದ್ದು, ಮತ್ತೆ ಫೋನ್ ಮಾಡಿ ಅನುಮತಿ ಕೇಳುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಈಗಾಗ್ಲೇ ಕೋರ್ ಕಮಿಟಿ ಮುಗಿದಿದೆ. ಸದ್ಯಕ್ಕೆ ನಾವು ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆಯ ಬಿಝಿಯಲ್ಲಿದ್ದೇವೆ. ಚುನಾವಣೆಗೆ ತಯಾರಿ ನಡೆಸಬೇಕಾಗಿದೆ ಎಂದು ಹೇಳಿದರು. ಸಂಪುಟ ವಿಸ್ತರಣೆ ಯಾವಾಗ ಎಂದು ಕೇಳಿದ ಪ್ರಶ್ನೆಗೆ, ಕೇಂದ್ರ ನಾಯಕರಿಗೆ ತಿಳಿಸಲಾಗಿದ್ದು, ಇನ್ನೆರಡು ದಿನದಲ್ಲಿ ಶುಭ ಸೂಚನೆ ಬರುವ ನಿರೀಕ್ಷೆಯಿದೆ ಎಂದಿದ್ದಾರೆ.

ವಿಜಯೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ತೀರಾ ಎಂಬ ಪ್ರಶ್ನೆಗೆ, ಅವರಿಗೆ ವಿಧಾನ ಪರಿಷತ್ ಸೀಟು ಕೊಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಿದ್ದೇವೆ. ಸಚಿವ ಸ್ಥಾನ ಕೊಡುತ್ತಾರಾ ಅನ್ನುವ ಬಗ್ಗೆ ಕೇಂದ್ರ ನಾಯಕರೇ ತೀರ್ಮಾನಕ್ಕೆ ಬರಲಿದ್ದಾರೆ ಎಂದರು. ಹಲಾಲ್, ಹಿಜಾಬ್ ವಿಚಾರದಲ್ಲಿ ರಾಜ್ಯ ಸರಕಾರ ಉತ್ತಮವಾಗಿ ವ್ಯವಹರಿಸಿದ್ದು, ಇದರಿಂದ ರಾಜ್ಯದಲ್ಲಿ ಬಿಜೆಪಿ ಪರ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
Karnataka Chief Minister Basavaraj Bommai on Sunday stated that a final decision on cabinet expansion would be taken after two days."We are occupied with the Legislative Council and Rajya Sabha elections. The core committee meeting has been conveyed only on Saturday. We will bring the decisions taken in the meeting to the high command and take a call on cabinet expansion," he explained.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm