ಬ್ರೇಕಿಂಗ್ ನ್ಯೂಸ್
15-05-22 08:11 pm HK Desk News ಕರ್ನಾಟಕ
ಹುಬ್ಬಳ್ಳಿ, ಮೇ 15: ಇನ್ನೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಈಗಾಗಲೇ ಈ ಬಗ್ಗೆ ಕೇಂದ್ರ ನಾಯಕರ ಗಮನಕ್ಕೆ ತರಲಾಗಿದ್ದು, ಮತ್ತೆ ಫೋನ್ ಮಾಡಿ ಅನುಮತಿ ಕೇಳುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಈಗಾಗ್ಲೇ ಕೋರ್ ಕಮಿಟಿ ಮುಗಿದಿದೆ. ಸದ್ಯಕ್ಕೆ ನಾವು ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆಯ ಬಿಝಿಯಲ್ಲಿದ್ದೇವೆ. ಚುನಾವಣೆಗೆ ತಯಾರಿ ನಡೆಸಬೇಕಾಗಿದೆ ಎಂದು ಹೇಳಿದರು. ಸಂಪುಟ ವಿಸ್ತರಣೆ ಯಾವಾಗ ಎಂದು ಕೇಳಿದ ಪ್ರಶ್ನೆಗೆ, ಕೇಂದ್ರ ನಾಯಕರಿಗೆ ತಿಳಿಸಲಾಗಿದ್ದು, ಇನ್ನೆರಡು ದಿನದಲ್ಲಿ ಶುಭ ಸೂಚನೆ ಬರುವ ನಿರೀಕ್ಷೆಯಿದೆ ಎಂದಿದ್ದಾರೆ.

ವಿಜಯೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ತೀರಾ ಎಂಬ ಪ್ರಶ್ನೆಗೆ, ಅವರಿಗೆ ವಿಧಾನ ಪರಿಷತ್ ಸೀಟು ಕೊಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಿದ್ದೇವೆ. ಸಚಿವ ಸ್ಥಾನ ಕೊಡುತ್ತಾರಾ ಅನ್ನುವ ಬಗ್ಗೆ ಕೇಂದ್ರ ನಾಯಕರೇ ತೀರ್ಮಾನಕ್ಕೆ ಬರಲಿದ್ದಾರೆ ಎಂದರು. ಹಲಾಲ್, ಹಿಜಾಬ್ ವಿಚಾರದಲ್ಲಿ ರಾಜ್ಯ ಸರಕಾರ ಉತ್ತಮವಾಗಿ ವ್ಯವಹರಿಸಿದ್ದು, ಇದರಿಂದ ರಾಜ್ಯದಲ್ಲಿ ಬಿಜೆಪಿ ಪರ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
Karnataka Chief Minister Basavaraj Bommai on Sunday stated that a final decision on cabinet expansion would be taken after two days."We are occupied with the Legislative Council and Rajya Sabha elections. The core committee meeting has been conveyed only on Saturday. We will bring the decisions taken in the meeting to the high command and take a call on cabinet expansion," he explained.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm