ಬ್ರೇಕಿಂಗ್ ನ್ಯೂಸ್
17-05-22 09:10 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 17 : ಮುಯ್ಯಿಗೆ ಮುಯ್ಯಿ ಎನ್ನುವ ರೀತಿ ಸುಪ್ರೀಂ ಕೋರ್ಟ್ ನಿಯಮಕ್ಕೆ ತಕ್ಕಂತೆ ಆಜಾನ್ ಕೂಗುವ ಸಮಯವನ್ನೇ ಮಾರ್ಪಾಡು ಮಾಡಲಾಗಿದೆ. ರಾಜ್ಯದ ಎಲ್ಲ ಮಸೀದಿಗಳಲ್ಲಿ ಪ್ರತಿದಿನ ಬೆಳಗಿನ ಜಾವ 5 ಗಂಟೆಯ ಬದಲು 6 ಗಂಟೆಗೆ ಆಜಾನ್ ಕೂಗಲು ತೀರ್ಮಾನಿಸಲಾಗಿದೆ.
ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮತ್ತು ರಾಜ್ಯ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆ ವರೆಗಿನ ನಿಷೇಧ ಸಮಯದಲ್ಲಿ ಆಜಾನ್ ಕೂಗದೆ ಬೆಳಗ್ಗಿನ ಸಮಯದಲ್ಲಿ ಒಂದು ಗಂಟೆ ವಿಳಂಬಿಸಿ ಆಜಾನ್ ಕೂಗಲು ನಿರ್ಧರಿಸಲಾಗಿದೆ. ಮುಸ್ಲಿಂ ಧರ್ಮಗುರುಗಳು, ಮೌಲ್ವಿಗಳು ಮತ್ತು ಮುಖಂಡರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
)
ಅಮೀರ್ ಎ ಷರಿಯತ್ ಆಗಿರುವ ಮೌಲಾನ ಸಗೀರ್ ಅಹಮದ್ ಅಧ್ಯಕ್ಷತೆಯಲ್ಲಿ ಷರಿಯತ್-ಎ-ಹಿಂದ್ ಸಂಘಟನೆ ಏರ್ಪಡಿಸಿದ್ದ ಸಭೆಯಲ್ಲಿ ಒಮ್ಮತದ ತೀರ್ಮಾನ ಮಾಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಮುಖಂಡ ಉಮರ್ ಶರೀಫ್, ಸಭೆಯಲ್ಲಿ ಎಲ್ಲರೂ ಸಹಮತ ಸೂಚಿಸಿದ್ದಾರೆ. ಸರ್ಕಾರ ಮತ್ತು ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ ಎಂದಿದ್ದಾರೆ.
ಬೆಳಗ್ಗೆ 6 ಗಂಟೆ ಬಳಿಕ ಮೈಕ್ ಬಳಸಲು ಎಲ್ಲ ಮಸೀದಿಗಳೂ ಪೊಲೀಸರಿಂದ ಅನುಮತಿ ಪಡೆಯುವಂತೆ ಸೂಚನೆ ನೀಡಲಾಗುವುದು. ಆಜಾನ್ಗೆ ಸರ್ಕಾರ ಅಥವಾ ಸುಪ್ರೀಂ ಕೋರ್ಟ್ ವಿರೋಧವಿಲ್ಲ. ಈ ಹಿನ್ನೆಲೆಯಲ್ಲಿ ಬೆಳಗ್ಗಿನ ಆಜಾನ್ ಕೂಗುವುದನ್ನು ಒಂದು ಗಂಟೆ ವಿಳಂಬ ಮಾಡಲಾಗಿದೆ ಎಂದು ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷ ಮೊಹಮ್ಮದ್ ಷಫಿ ಸಾ ಅದಿ ತಿಳಿಸಿದ್ದಾರೆ.
Big change Azaan timing: A major decision has been taken at a meeting of Muslim religions for all the mosques in the Karnataka, change the Azaan timing at 6 am instead of 5 am every day.At the Shariat-e-Hind Organization meeting, Muslim leaders, mulwis are scheduled to use the loudspeaker to Azaan at 6 am.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm