ಬ್ರೇಕಿಂಗ್ ನ್ಯೂಸ್
17-05-22 09:10 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 17 : ಮುಯ್ಯಿಗೆ ಮುಯ್ಯಿ ಎನ್ನುವ ರೀತಿ ಸುಪ್ರೀಂ ಕೋರ್ಟ್ ನಿಯಮಕ್ಕೆ ತಕ್ಕಂತೆ ಆಜಾನ್ ಕೂಗುವ ಸಮಯವನ್ನೇ ಮಾರ್ಪಾಡು ಮಾಡಲಾಗಿದೆ. ರಾಜ್ಯದ ಎಲ್ಲ ಮಸೀದಿಗಳಲ್ಲಿ ಪ್ರತಿದಿನ ಬೆಳಗಿನ ಜಾವ 5 ಗಂಟೆಯ ಬದಲು 6 ಗಂಟೆಗೆ ಆಜಾನ್ ಕೂಗಲು ತೀರ್ಮಾನಿಸಲಾಗಿದೆ.
ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮತ್ತು ರಾಜ್ಯ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆ ವರೆಗಿನ ನಿಷೇಧ ಸಮಯದಲ್ಲಿ ಆಜಾನ್ ಕೂಗದೆ ಬೆಳಗ್ಗಿನ ಸಮಯದಲ್ಲಿ ಒಂದು ಗಂಟೆ ವಿಳಂಬಿಸಿ ಆಜಾನ್ ಕೂಗಲು ನಿರ್ಧರಿಸಲಾಗಿದೆ. ಮುಸ್ಲಿಂ ಧರ್ಮಗುರುಗಳು, ಮೌಲ್ವಿಗಳು ಮತ್ತು ಮುಖಂಡರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
)
ಅಮೀರ್ ಎ ಷರಿಯತ್ ಆಗಿರುವ ಮೌಲಾನ ಸಗೀರ್ ಅಹಮದ್ ಅಧ್ಯಕ್ಷತೆಯಲ್ಲಿ ಷರಿಯತ್-ಎ-ಹಿಂದ್ ಸಂಘಟನೆ ಏರ್ಪಡಿಸಿದ್ದ ಸಭೆಯಲ್ಲಿ ಒಮ್ಮತದ ತೀರ್ಮಾನ ಮಾಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಮುಖಂಡ ಉಮರ್ ಶರೀಫ್, ಸಭೆಯಲ್ಲಿ ಎಲ್ಲರೂ ಸಹಮತ ಸೂಚಿಸಿದ್ದಾರೆ. ಸರ್ಕಾರ ಮತ್ತು ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ ಎಂದಿದ್ದಾರೆ.
ಬೆಳಗ್ಗೆ 6 ಗಂಟೆ ಬಳಿಕ ಮೈಕ್ ಬಳಸಲು ಎಲ್ಲ ಮಸೀದಿಗಳೂ ಪೊಲೀಸರಿಂದ ಅನುಮತಿ ಪಡೆಯುವಂತೆ ಸೂಚನೆ ನೀಡಲಾಗುವುದು. ಆಜಾನ್ಗೆ ಸರ್ಕಾರ ಅಥವಾ ಸುಪ್ರೀಂ ಕೋರ್ಟ್ ವಿರೋಧವಿಲ್ಲ. ಈ ಹಿನ್ನೆಲೆಯಲ್ಲಿ ಬೆಳಗ್ಗಿನ ಆಜಾನ್ ಕೂಗುವುದನ್ನು ಒಂದು ಗಂಟೆ ವಿಳಂಬ ಮಾಡಲಾಗಿದೆ ಎಂದು ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷ ಮೊಹಮ್ಮದ್ ಷಫಿ ಸಾ ಅದಿ ತಿಳಿಸಿದ್ದಾರೆ.
Big change Azaan timing: A major decision has been taken at a meeting of Muslim religions for all the mosques in the Karnataka, change the Azaan timing at 6 am instead of 5 am every day.At the Shariat-e-Hind Organization meeting, Muslim leaders, mulwis are scheduled to use the loudspeaker to Azaan at 6 am.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm