ಬ್ರೇಕಿಂಗ್ ನ್ಯೂಸ್
17-05-22 09:10 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 17 : ಮುಯ್ಯಿಗೆ ಮುಯ್ಯಿ ಎನ್ನುವ ರೀತಿ ಸುಪ್ರೀಂ ಕೋರ್ಟ್ ನಿಯಮಕ್ಕೆ ತಕ್ಕಂತೆ ಆಜಾನ್ ಕೂಗುವ ಸಮಯವನ್ನೇ ಮಾರ್ಪಾಡು ಮಾಡಲಾಗಿದೆ. ರಾಜ್ಯದ ಎಲ್ಲ ಮಸೀದಿಗಳಲ್ಲಿ ಪ್ರತಿದಿನ ಬೆಳಗಿನ ಜಾವ 5 ಗಂಟೆಯ ಬದಲು 6 ಗಂಟೆಗೆ ಆಜಾನ್ ಕೂಗಲು ತೀರ್ಮಾನಿಸಲಾಗಿದೆ.
ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮತ್ತು ರಾಜ್ಯ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆ ವರೆಗಿನ ನಿಷೇಧ ಸಮಯದಲ್ಲಿ ಆಜಾನ್ ಕೂಗದೆ ಬೆಳಗ್ಗಿನ ಸಮಯದಲ್ಲಿ ಒಂದು ಗಂಟೆ ವಿಳಂಬಿಸಿ ಆಜಾನ್ ಕೂಗಲು ನಿರ್ಧರಿಸಲಾಗಿದೆ. ಮುಸ್ಲಿಂ ಧರ್ಮಗುರುಗಳು, ಮೌಲ್ವಿಗಳು ಮತ್ತು ಮುಖಂಡರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
)
ಅಮೀರ್ ಎ ಷರಿಯತ್ ಆಗಿರುವ ಮೌಲಾನ ಸಗೀರ್ ಅಹಮದ್ ಅಧ್ಯಕ್ಷತೆಯಲ್ಲಿ ಷರಿಯತ್-ಎ-ಹಿಂದ್ ಸಂಘಟನೆ ಏರ್ಪಡಿಸಿದ್ದ ಸಭೆಯಲ್ಲಿ ಒಮ್ಮತದ ತೀರ್ಮಾನ ಮಾಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಮುಖಂಡ ಉಮರ್ ಶರೀಫ್, ಸಭೆಯಲ್ಲಿ ಎಲ್ಲರೂ ಸಹಮತ ಸೂಚಿಸಿದ್ದಾರೆ. ಸರ್ಕಾರ ಮತ್ತು ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ ಎಂದಿದ್ದಾರೆ.
ಬೆಳಗ್ಗೆ 6 ಗಂಟೆ ಬಳಿಕ ಮೈಕ್ ಬಳಸಲು ಎಲ್ಲ ಮಸೀದಿಗಳೂ ಪೊಲೀಸರಿಂದ ಅನುಮತಿ ಪಡೆಯುವಂತೆ ಸೂಚನೆ ನೀಡಲಾಗುವುದು. ಆಜಾನ್ಗೆ ಸರ್ಕಾರ ಅಥವಾ ಸುಪ್ರೀಂ ಕೋರ್ಟ್ ವಿರೋಧವಿಲ್ಲ. ಈ ಹಿನ್ನೆಲೆಯಲ್ಲಿ ಬೆಳಗ್ಗಿನ ಆಜಾನ್ ಕೂಗುವುದನ್ನು ಒಂದು ಗಂಟೆ ವಿಳಂಬ ಮಾಡಲಾಗಿದೆ ಎಂದು ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷ ಮೊಹಮ್ಮದ್ ಷಫಿ ಸಾ ಅದಿ ತಿಳಿಸಿದ್ದಾರೆ.
Big change Azaan timing: A major decision has been taken at a meeting of Muslim religions for all the mosques in the Karnataka, change the Azaan timing at 6 am instead of 5 am every day.At the Shariat-e-Hind Organization meeting, Muslim leaders, mulwis are scheduled to use the loudspeaker to Azaan at 6 am.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm