ಬ್ರೇಕಿಂಗ್ ನ್ಯೂಸ್
18-05-22 11:49 am Bangalore Correspondent ಕರ್ನಾಟಕ
ಬೆಂಗಳೂರು, ಮೇ 18 : ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಲಭ್ಯವಾಗುವ ನಾಲ್ಕು ಸ್ಥಾನಗಳಿಗೆ ಹೈಕಮಾಂಡ್ ಕಡೆಯಿಂದ ಅಚ್ಚರಿಯ ಹೆಸರುಗಳು ಅಂತಿಮಗೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಸಾಮಾನ್ಯ ವರ್ಗದಿಂದ ಲಿಂಗಾಯತ ಕೋಟಾದ ಬಿ.ವೈ.ವಿಜಯೇಂದ್ರ ಅಥವಾ ಲಕ್ಷ್ಮಣ ಸವದಿ ಅವರ ಪೈಕಿ ಒಬ್ಬರಿಗೆ ಸ್ಥಾನ ಲಭಿಸಬಹುದು. ಮಹಿಳಾ ಕೋಟಾದಿಂದ ಗೀತಾ ವಿವೇಕಾನಂದ ಅಥವಾ ತೇಜಸ್ವಿನಿ ಅನಂತಕುಮಾರ್ ಹೆಸರಿದೆ. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಈ ಸ್ಥಾನ ನೀಡಬೇಕು ಎಂಬ ಚರ್ಚೆ ಇದೆ. ಪರಿಶಿಷ್ಟ ಸಮುದಾಯದಿಂದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರಿಗೆ ಟಿಕೆಟ್ ನೀಡಬೇಕೆಂಬ ಮಾತು ಕೇಳಿಬರುತ್ತಿದೆ.
ಇದೇ ವೇಳೆ, ಇತರ ಹಿಂದುಳಿದ ವರ್ಗದಿಂದ ಎರಡು ಹೊಸ ಹೆಸರು ಕೇಳಿಬರುತ್ತಿವೆ. ಪಕ್ಷದ ರಾಜ್ಯ ಕಾರ್ಯದರ್ಶಿ ಹಾಗೂ ಹಿಂದೆ ಬಿಜೆಪಿ ಕಚೇರಿಯ ಕಾರ್ಯದರ್ಶಿಯೂ ಆಗಿದ್ದ ಕೇಶವ್ ಪ್ರಸಾದ್ ಹೆಸರು ಪ್ರಸ್ತಾಪವಾಗಿದೆ. ಅಲ್ಲದೆ, ಪಕ್ಷದ ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಸಿದ್ದೇಶ್ ಯಾದವ್ ಅವರ ಹೆಸರನ್ನೂ ಪರಿಶೀಲಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
The Karnataka State Election Commission on Tuesday told the High Court of Karnataka that the State government had taken away its powers making it unable to hold elections to Zilla Panchayat and Taluk Panchayats as mandated by the Supreme Court.
19-04-24 11:17 pm
HK NEWS
Actress Priya Savadi, Hubballi Neha Murder: ಅ...
19-04-24 07:58 pm
Hubbali Neha Murder, CM Siddaramaiah: ವೈಯಕ್ತಿ...
19-04-24 04:27 pm
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 10:11 pm
Mangalore Correspondent
Mangalore accident, Kulur: ಕೋಡಿಕಲ್ ಕ್ರಾಸ್ ನಲ್...
19-04-24 09:55 pm
Mangalore election, 144 section: ಲೋಕಸಭೆ ಚುನಾವ...
19-04-24 08:32 pm
Kalakul, diploma course: ಕಲಾಕುಲ್ ನಾಟಕ ತಂಡದಿಂದ...
19-04-24 05:18 pm
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm