ಬ್ರೇಕಿಂಗ್ ನ್ಯೂಸ್
18-05-22 11:49 am Bangalore Correspondent ಕರ್ನಾಟಕ
ಬೆಂಗಳೂರು, ಮೇ 18 : ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಲಭ್ಯವಾಗುವ ನಾಲ್ಕು ಸ್ಥಾನಗಳಿಗೆ ಹೈಕಮಾಂಡ್ ಕಡೆಯಿಂದ ಅಚ್ಚರಿಯ ಹೆಸರುಗಳು ಅಂತಿಮಗೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಸಾಮಾನ್ಯ ವರ್ಗದಿಂದ ಲಿಂಗಾಯತ ಕೋಟಾದ ಬಿ.ವೈ.ವಿಜಯೇಂದ್ರ ಅಥವಾ ಲಕ್ಷ್ಮಣ ಸವದಿ ಅವರ ಪೈಕಿ ಒಬ್ಬರಿಗೆ ಸ್ಥಾನ ಲಭಿಸಬಹುದು. ಮಹಿಳಾ ಕೋಟಾದಿಂದ ಗೀತಾ ವಿವೇಕಾನಂದ ಅಥವಾ ತೇಜಸ್ವಿನಿ ಅನಂತಕುಮಾರ್ ಹೆಸರಿದೆ. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಈ ಸ್ಥಾನ ನೀಡಬೇಕು ಎಂಬ ಚರ್ಚೆ ಇದೆ. ಪರಿಶಿಷ್ಟ ಸಮುದಾಯದಿಂದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರಿಗೆ ಟಿಕೆಟ್ ನೀಡಬೇಕೆಂಬ ಮಾತು ಕೇಳಿಬರುತ್ತಿದೆ.
ಇದೇ ವೇಳೆ, ಇತರ ಹಿಂದುಳಿದ ವರ್ಗದಿಂದ ಎರಡು ಹೊಸ ಹೆಸರು ಕೇಳಿಬರುತ್ತಿವೆ. ಪಕ್ಷದ ರಾಜ್ಯ ಕಾರ್ಯದರ್ಶಿ ಹಾಗೂ ಹಿಂದೆ ಬಿಜೆಪಿ ಕಚೇರಿಯ ಕಾರ್ಯದರ್ಶಿಯೂ ಆಗಿದ್ದ ಕೇಶವ್ ಪ್ರಸಾದ್ ಹೆಸರು ಪ್ರಸ್ತಾಪವಾಗಿದೆ. ಅಲ್ಲದೆ, ಪಕ್ಷದ ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಸಿದ್ದೇಶ್ ಯಾದವ್ ಅವರ ಹೆಸರನ್ನೂ ಪರಿಶೀಲಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
The Karnataka State Election Commission on Tuesday told the High Court of Karnataka that the State government had taken away its powers making it unable to hold elections to Zilla Panchayat and Taluk Panchayats as mandated by the Supreme Court.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm