ಬ್ರೇಕಿಂಗ್ ನ್ಯೂಸ್
18-05-22 11:49 am Bangalore Correspondent ಕರ್ನಾಟಕ
ಬೆಂಗಳೂರು, ಮೇ 18 : ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಲಭ್ಯವಾಗುವ ನಾಲ್ಕು ಸ್ಥಾನಗಳಿಗೆ ಹೈಕಮಾಂಡ್ ಕಡೆಯಿಂದ ಅಚ್ಚರಿಯ ಹೆಸರುಗಳು ಅಂತಿಮಗೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಸಾಮಾನ್ಯ ವರ್ಗದಿಂದ ಲಿಂಗಾಯತ ಕೋಟಾದ ಬಿ.ವೈ.ವಿಜಯೇಂದ್ರ ಅಥವಾ ಲಕ್ಷ್ಮಣ ಸವದಿ ಅವರ ಪೈಕಿ ಒಬ್ಬರಿಗೆ ಸ್ಥಾನ ಲಭಿಸಬಹುದು. ಮಹಿಳಾ ಕೋಟಾದಿಂದ ಗೀತಾ ವಿವೇಕಾನಂದ ಅಥವಾ ತೇಜಸ್ವಿನಿ ಅನಂತಕುಮಾರ್ ಹೆಸರಿದೆ. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಈ ಸ್ಥಾನ ನೀಡಬೇಕು ಎಂಬ ಚರ್ಚೆ ಇದೆ. ಪರಿಶಿಷ್ಟ ಸಮುದಾಯದಿಂದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರಿಗೆ ಟಿಕೆಟ್ ನೀಡಬೇಕೆಂಬ ಮಾತು ಕೇಳಿಬರುತ್ತಿದೆ.
ಇದೇ ವೇಳೆ, ಇತರ ಹಿಂದುಳಿದ ವರ್ಗದಿಂದ ಎರಡು ಹೊಸ ಹೆಸರು ಕೇಳಿಬರುತ್ತಿವೆ. ಪಕ್ಷದ ರಾಜ್ಯ ಕಾರ್ಯದರ್ಶಿ ಹಾಗೂ ಹಿಂದೆ ಬಿಜೆಪಿ ಕಚೇರಿಯ ಕಾರ್ಯದರ್ಶಿಯೂ ಆಗಿದ್ದ ಕೇಶವ್ ಪ್ರಸಾದ್ ಹೆಸರು ಪ್ರಸ್ತಾಪವಾಗಿದೆ. ಅಲ್ಲದೆ, ಪಕ್ಷದ ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಸಿದ್ದೇಶ್ ಯಾದವ್ ಅವರ ಹೆಸರನ್ನೂ ಪರಿಶೀಲಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
The Karnataka State Election Commission on Tuesday told the High Court of Karnataka that the State government had taken away its powers making it unable to hold elections to Zilla Panchayat and Taluk Panchayats as mandated by the Supreme Court.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 12:41 pm
HK News Desk
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm