ಬ್ರೇಕಿಂಗ್ ನ್ಯೂಸ್
18-05-22 11:49 am Bangalore Correspondent ಕರ್ನಾಟಕ
ಬೆಂಗಳೂರು, ಮೇ 18 : ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಲಭ್ಯವಾಗುವ ನಾಲ್ಕು ಸ್ಥಾನಗಳಿಗೆ ಹೈಕಮಾಂಡ್ ಕಡೆಯಿಂದ ಅಚ್ಚರಿಯ ಹೆಸರುಗಳು ಅಂತಿಮಗೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಸಾಮಾನ್ಯ ವರ್ಗದಿಂದ ಲಿಂಗಾಯತ ಕೋಟಾದ ಬಿ.ವೈ.ವಿಜಯೇಂದ್ರ ಅಥವಾ ಲಕ್ಷ್ಮಣ ಸವದಿ ಅವರ ಪೈಕಿ ಒಬ್ಬರಿಗೆ ಸ್ಥಾನ ಲಭಿಸಬಹುದು. ಮಹಿಳಾ ಕೋಟಾದಿಂದ ಗೀತಾ ವಿವೇಕಾನಂದ ಅಥವಾ ತೇಜಸ್ವಿನಿ ಅನಂತಕುಮಾರ್ ಹೆಸರಿದೆ. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಈ ಸ್ಥಾನ ನೀಡಬೇಕು ಎಂಬ ಚರ್ಚೆ ಇದೆ. ಪರಿಶಿಷ್ಟ ಸಮುದಾಯದಿಂದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರಿಗೆ ಟಿಕೆಟ್ ನೀಡಬೇಕೆಂಬ ಮಾತು ಕೇಳಿಬರುತ್ತಿದೆ.
ಇದೇ ವೇಳೆ, ಇತರ ಹಿಂದುಳಿದ ವರ್ಗದಿಂದ ಎರಡು ಹೊಸ ಹೆಸರು ಕೇಳಿಬರುತ್ತಿವೆ. ಪಕ್ಷದ ರಾಜ್ಯ ಕಾರ್ಯದರ್ಶಿ ಹಾಗೂ ಹಿಂದೆ ಬಿಜೆಪಿ ಕಚೇರಿಯ ಕಾರ್ಯದರ್ಶಿಯೂ ಆಗಿದ್ದ ಕೇಶವ್ ಪ್ರಸಾದ್ ಹೆಸರು ಪ್ರಸ್ತಾಪವಾಗಿದೆ. ಅಲ್ಲದೆ, ಪಕ್ಷದ ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಸಿದ್ದೇಶ್ ಯಾದವ್ ಅವರ ಹೆಸರನ್ನೂ ಪರಿಶೀಲಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
The Karnataka State Election Commission on Tuesday told the High Court of Karnataka that the State government had taken away its powers making it unable to hold elections to Zilla Panchayat and Taluk Panchayats as mandated by the Supreme Court.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm