ಬ್ರೇಕಿಂಗ್ ನ್ಯೂಸ್
18-05-22 03:08 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 18: ರಾತ್ರಿ ಸುರಿದ ಮಳೆಗೆ ಇಬ್ಬರು ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕರು ಸಾವನ್ನಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೈಪ್ಲೈನ್ ಕಾಮಗಾರಿ ನಡೆಸುತ್ತಿದ್ದ ಸ್ಥಳದಲ್ಲಿ ಇಬ್ಬರು ಕಾರ್ಮಿಕರು ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಉಲ್ಲಾಳ ಉಪನಗರ ಉಪಕಾರ್ ಲೇಔಟ್ ಬಸ್ ನಿಲ್ದಾಣ ಬಳಿ ಘಟನೆ ನಡೆದಿದೆ. ಬಿಹಾರ ಮೂಲದ ದೇವ್ ಭರತ್ ಹಾಗೂ ಉತ್ತರ ಪ್ರದೇಶದ ಅಂಕಿತ್ ಕುಮಾರ್ ಸಾವನ್ನಪ್ಪಿರುವ ದುರ್ದೈವಿಗಳು. ಇವರ ಜೊತೆಗಿದ್ದ ತ್ರಿಲೋಕ್ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಘಟನೆ ಸಂಬಂಧ ಕಾವೇರಿ ಐದನೇ ಹಂತದ ಯೋಜನೆ ಇಂಜಿನಿಯರ್ ರಮೇಶ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು ನಿನ್ನೆ ಮೂವರು ಕಾರ್ಮಿಕರು ಕೆಲಸ ಮಾಡ್ತಿದ್ರು. ಆಕ್ಸಿಡೆಂಡಲೀ ಘಟನೆ ನಡೆದಿದೆ, ಇದರ ಬಗ್ಗೆ ಬೇಸರವಿದೆ. ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಸಂಸ್ಥೆಗೆ ಗುತ್ತಿಗೆ ಕೊಡಲಾಗಿತ್ತು. ಕೇವಲ ಪೈಪ್ ಗೆ ಒಂದು ಹೋಲ್ ಮಾಡುವ ಕೆಲಸ ಮಾತ್ರವಿತ್ತು. ಹೀಗಾಗಿ ಮೂವರು ಕಾರ್ಮಿಕರ ಅಗತ್ಯ ಮಾತ್ರವಿತ್ತು. ಒಬ್ಬ ಬಚಾವ್ ಆಗಿ ಬಂದಿದ್ದಾನೆ, ಒಟ್ಟು 480 ಕೋಟಿ ಪ್ರಾಜೆಕ್ಟ್ ಇದು. ಘಟನೆ ಸಂಬಂಧ ಸೂಕ್ತ ತನಿಖೆಯಾಗಲಿ, ಗುತ್ತಿಗೆದಾರರಿಂದ ಪರಿಹಾರ ಕೊಡಿಸುವ ಕೆಲಸ ಆಗಲಿದೆ ಎಂದು ಹೇಳಿದ್ದಾರೆ.
ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು ಇಬ್ಬರು ಕಂಟ್ರಾಕ್ಟರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ನಿರ್ಲಕ್ಷ್ಯ ವಿಚಾರದಲ್ಲಿ ಪ್ರಕರಣ ದಾಖಲಿಸಿದ್ದಾರೆ.
As many as two rain-related deaths were reported in Bengaluru on Wednesday as heavy showers cause widespread waterlogging and power cuts across the city. Two labourers were found dead at a pipeline work site in West Bengaluru’s Ullal on Wednesday morning.
25-04-24 11:07 pm
Bangalore Correspondent
Cm Siddaramaiah Neha house visit: ಹುಬ್ಬಳ್ಳಿ ;...
25-04-24 10:57 pm
Shivaraj Tangadagi, Janardhana Reddy: ಶಿವರಾಜ...
25-04-24 09:57 pm
CID team, Neha house Hubballi: ಹುಬ್ಬಳ್ಳಿ ನೇಹಾ...
25-04-24 02:19 pm
Mallikarjun Kharge speech at Kalaburgi: ಮತ ಹಾ...
24-04-24 11:14 pm
25-04-24 03:49 pm
HK News Desk
Groom electrocuted in Rajasthan: ರೆಸಾರ್ಟ್ ನಲ್...
24-04-24 05:01 pm
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
Surya Tilak, Ram Lallas forehead in Ayodhya:...
17-04-24 08:42 pm
25-04-24 10:01 pm
Mangalore Correspondent
Mangalore Loksabha elections: ದಕ್ಷಿಣ ಕನ್ನಡ ಲೋ...
25-04-24 09:50 pm
Blood donation, KMC manipal: ಲೋಕಸಭಾ ಚುನಾವಣೆಯ...
25-04-24 08:45 pm
Banta Brigade, Mangalore, Brijesh Chowta: ಬಂಟ...
25-04-24 02:42 pm
Vishwa Hindu Parishad, Vhp, Mangalore: ರಾಜ್ಯದ...
25-04-24 12:59 pm
25-04-24 10:18 pm
Mangalore Correspondent
Bangalore crime, Dacoity gang, 40 lakhs, robb...
25-04-24 03:33 pm
Gang raped in Bengaluru: ಬೆಂಗಳೂರಿನಲ್ಲಿ ಯುವತಿ...
25-04-24 12:19 pm
Glide touist bus, Mangalore, crime: ಬೆಂಗಳೂರು...
24-04-24 10:48 pm
ಗಿಫ್ಟ್ ವಿಚಾರದಲ್ಲಿ ಕಿರಿಕ್ ; ಅಣ್ಣ ತಂಗಿಯ ಮದುವೆಗೆ...
24-04-24 05:39 pm