ಬ್ರೇಕಿಂಗ್ ನ್ಯೂಸ್
19-05-22 02:46 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 19: ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಗುರುವಾರ ಮಧ್ಯಾಹ್ನ ಹೊರಬಿದ್ದಿದೆ. 85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಹುಡುಗರು 81.30 % ಉತ್ತೀರ್ಣರಾಗಿದ್ದಾರೆ.
ರಾಜ್ಯದಲ್ಲಿ ಪರೀಕ್ಷೆ ಬರೆದ 8 ಲಕ್ಷದ 53 ಸಾವಿರದ 436 ವಿದ್ಯಾರ್ಥಿಗಳ ಪೈಕಿ, 7 ಲಕ್ಷದ 30 ಸಾವಿರದ 881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 145 ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಪಡೆದ ಸಾಧನೆ ಮಾಡಿದ್ದಾರೆ. 329 ವಿದ್ಯಾರ್ಥಿಗಳು 624 ಅಂಕ ಪಡೆದಿದ್ದರೆ, 472 ವಿದ್ಯಾರ್ಥಿಗಳು 623 ಅಂಕ ಪಡೆದಿದ್ದಾರೆ.
40,061 ಮಂದಿ ವಿದ್ಯಾರ್ಥಿಗಳು ಗ್ರೇಸ್ ಮಾರ್ಕ್ ಪಡೆದು ಪಾಸಾಗಿದ್ದಾರೆ. ಅವರಲ್ಲಿ 35,931 ವಿದ್ಯಾರ್ಥಿಗಳು ಕೇವಲ ಒಂದು ವಿಷಯದಲ್ಲಿ ಗ್ರೇಸ್ ಮಾರ್ಕ್ ಪಡೆದಿದ್ದಾರೆ. (ಮೂರು ಅಂಕಗಳನ್ನು ಗ್ರೇಸ್ ರೂಪದಲ್ಲಿ ನೀಡಲಾಗುತ್ತದೆ)
ಜಿಲ್ಲಾವರು ಫಲಿತಾಂಶದಲ್ಲಿ ಗ್ರೇಡ್ ವ್ಯವಸ್ಥೆಯನ್ನು ತರಲಾಗಿದ್ದು, ಎ ಗ್ರೇಡ್ ನಲ್ಲಿ 32 ಜಿಲ್ಲೆಗಳಿದ್ದರೆ, 2 ಜಿಲ್ಲೆಗಳು ಬಿ ಗ್ರೇಡ್ ಪಡೆದಿವೆ. 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಪ್ರಕಟಿಸಿದ್ದು, ಮಧ್ಯಾಹ್ನ 1 ಗಂಟೆಗೆ ಮಂಡಳಿ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಿದೆ. ವಿದ್ಯಾ ರ್ಥಿಗಳು ನೋಂದಣಿ ಮಾಡಿರುವ ಮೊಬೈಲ್ಗಳಿಗೂ ಫಲಿತಾಂಶದ ಸಂದೇಶ ಬರಲಿದೆ.
Out of over 8 lakh students who registered for the exam, as many as 85.63 per cent of students have cleared the exams. This is one the highest pass percentages recorded by the Karnataka Secondary Education Examination Board (KSEEB).
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm