ಬ್ರೇಕಿಂಗ್ ನ್ಯೂಸ್
19-05-22 02:46 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 19: ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಗುರುವಾರ ಮಧ್ಯಾಹ್ನ ಹೊರಬಿದ್ದಿದೆ. 85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಹುಡುಗರು 81.30 % ಉತ್ತೀರ್ಣರಾಗಿದ್ದಾರೆ.
ರಾಜ್ಯದಲ್ಲಿ ಪರೀಕ್ಷೆ ಬರೆದ 8 ಲಕ್ಷದ 53 ಸಾವಿರದ 436 ವಿದ್ಯಾರ್ಥಿಗಳ ಪೈಕಿ, 7 ಲಕ್ಷದ 30 ಸಾವಿರದ 881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 145 ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಪಡೆದ ಸಾಧನೆ ಮಾಡಿದ್ದಾರೆ. 329 ವಿದ್ಯಾರ್ಥಿಗಳು 624 ಅಂಕ ಪಡೆದಿದ್ದರೆ, 472 ವಿದ್ಯಾರ್ಥಿಗಳು 623 ಅಂಕ ಪಡೆದಿದ್ದಾರೆ.
40,061 ಮಂದಿ ವಿದ್ಯಾರ್ಥಿಗಳು ಗ್ರೇಸ್ ಮಾರ್ಕ್ ಪಡೆದು ಪಾಸಾಗಿದ್ದಾರೆ. ಅವರಲ್ಲಿ 35,931 ವಿದ್ಯಾರ್ಥಿಗಳು ಕೇವಲ ಒಂದು ವಿಷಯದಲ್ಲಿ ಗ್ರೇಸ್ ಮಾರ್ಕ್ ಪಡೆದಿದ್ದಾರೆ. (ಮೂರು ಅಂಕಗಳನ್ನು ಗ್ರೇಸ್ ರೂಪದಲ್ಲಿ ನೀಡಲಾಗುತ್ತದೆ)
ಜಿಲ್ಲಾವರು ಫಲಿತಾಂಶದಲ್ಲಿ ಗ್ರೇಡ್ ವ್ಯವಸ್ಥೆಯನ್ನು ತರಲಾಗಿದ್ದು, ಎ ಗ್ರೇಡ್ ನಲ್ಲಿ 32 ಜಿಲ್ಲೆಗಳಿದ್ದರೆ, 2 ಜಿಲ್ಲೆಗಳು ಬಿ ಗ್ರೇಡ್ ಪಡೆದಿವೆ. 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಪ್ರಕಟಿಸಿದ್ದು, ಮಧ್ಯಾಹ್ನ 1 ಗಂಟೆಗೆ ಮಂಡಳಿ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಿದೆ. ವಿದ್ಯಾ ರ್ಥಿಗಳು ನೋಂದಣಿ ಮಾಡಿರುವ ಮೊಬೈಲ್ಗಳಿಗೂ ಫಲಿತಾಂಶದ ಸಂದೇಶ ಬರಲಿದೆ.
Out of over 8 lakh students who registered for the exam, as many as 85.63 per cent of students have cleared the exams. This is one the highest pass percentages recorded by the Karnataka Secondary Education Examination Board (KSEEB).
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 12:41 pm
HK News Desk
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm