ಬ್ರೇಕಿಂಗ್ ನ್ಯೂಸ್
20-05-22 10:00 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 20: ಬೆಂಗಳೂರು ಏರ್ಪೋರ್ಟಲ್ಲಿ ಬಾಂಬ್ ಇದೆಯೆಂದು ಹುಸಿ ಬಾಂಬ್ ಕರೆ ಮಾಡಿ, ತನ್ನ ಭಾವನನ್ನೇ ಜೈಲಿಗೆ ಕಳುಹಿಸಲು ಪ್ಲಾನ್ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಏರ್ಪೋರ್ಟ್ ಲ್ಯಾಂಡ್ ನಂಬರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ಬಾಂಬ್ ಇಟ್ಟಿದ್ದಾಗಿ ಹೇಳಿಕೊಂಡಿದ್ದ. ಕೂಡಲೇ ಪೊಲೀಸರು ಅಲರ್ಟ್ ಆಗಿದ್ದು ತಪಾಸಣೆ ನಡೆಸಿದ್ದಾರೆ. ಆನಂತರ ಇದು ಹುಸಿ ಕರೆ ಎನ್ನುವುದು ದೃಢಪಟ್ಟಿತ್ತು. ಪೊಲೀಸರು ಕರೆ ಮಾಡಿದ ವ್ಯಕ್ತಿಯನ್ನು ಬೆನ್ನತ್ತಿದ್ದು ವಶಕ್ಕೆ ಪಡೆದಿದ್ದಾರೆ. ಕರೆ ಮಾಡಿದ ವೇಳೆ, ಆತ ತನ್ನ ಹೆಸರನ್ನೂ ಹೇಳಿದ್ದು ಇಂಥ ಜಾಗದಿಂದ ಮಾತನಾಡುತ್ತಿರುವುದಾಗಿ ಹೇಳಿದ್ದ.
ಆದರೆ ಕರೆ ಮಾಡಿದ್ದ ಮೊಬೈಲ್ ನಂಬರ್ ಆಧರಿಸಿ ತನಿಖೆ ನಡೆಸಿದಾಗ ಸುಭಾಶಿಷ್ ಗುಪ್ತಾ ಎಂಬ ಬಿಹಾರ ಮೂಲದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ. ವಿಚಾರಣೆ ನಡೆಸಿದಾಗ, ತಾನೇ ಕರೆ ಮಾಡಿದ್ದಾಗಿ ಒಪ್ಪಿಕೊಂಡಿದ್ದು ತನ್ನ ಅಕ್ಕನಿಗೆ ವಂಚಿಸಿ ಡೈವೋರ್ಸ್ ನೀಡಿದ್ದ ಭಾವನನ್ನು ಜೈಲಿಗೆ ಕಳುಹಿಸಲು ಪ್ಲಾನ್ ಮಾಡಿರುವ ವಿಚಾರ ತಿಳಿಸಿದ್ದಾನೆ. ಸುಭಾಶಿಷ್ ಈ ಹಿಂದೆ ಬೆಂಗಳೂರಿನ ಏರ್ಪೋರ್ಟ್ ನಲ್ಲಿ ಕೆಲಸಕ್ಕಿದ್ದು ಆನಂತರ ಕೆಲಸ ಬಿಟ್ಟಿದ್ದ.
ಹತ್ತು ವರ್ಷಗಳ ಹಿಂದೆ ತನ್ನ ಅಕ್ಕನನ್ನು ಮದುವೆಯಾಗಿದ್ದ ವ್ಯಕ್ತಿ ಆಕೆಯನ್ನು ಬಿಟ್ಟು ಬೇರೆ ಮದುವೆಯಾಗಿದ್ದ. ಈ ಬಗ್ಗೆ ದ್ವೇಷ ಹೊಂದಿದ್ದ ಸುಭಾಶಿಷ್, ಅಕ್ಕನಿಗೆ ವಂಚಿಸಿದವನನ್ನು ಜೈಲು ಪಾಲು ಮಾಡಬೇಕೆಂದು ಪ್ಲಾನ್ ಹಾಕಿ, ಏರ್ಪೋರ್ಟಿಗೆ ಕರೆ ಮಾಡಿ ಆತನ ಹೆಸರು ಹೇಳಿದ್ದ. ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ನಿಜ ವಿಷಯ ಬಾಯಿಬಿಟ್ಟಿದ್ದಾನೆ.
The security apparatus at the Kempegowda International Airport in Bengaluru went into a tizzy in the wee hours of Friday following a hoax call about the presence of a bomb. According to police, the airport police control room received a call at about 3.45 AM resulting in a vigorous drill for the security personnel deployed there. After about three and half hours of search, the officials concluded that it was a hoax call.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 12:41 pm
HK News Desk
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm