ಬ್ರೇಕಿಂಗ್ ನ್ಯೂಸ್
23-05-22 11:58 am Bengalore Correspondent ಕರ್ನಾಟಕ
ಬೆಂಗಳೂರು, ಮೇ 23: ಕೇಂದ್ರ ಸರಕಾರ ಎರಡು ವರ್ಷಗಳ ಹಿಂದೆ ಜಾರಿಗೊಳಿಸಿರುವ ಮೋಟಾರು ವಾಹನ ನಿಯಮಗಳನ್ನು ರಾಜ್ಯದಲ್ಲಿ ಯಥಾವತ್ ಅನುಷ್ಠಾನಕ್ಕೆ ತರಲು ರಾಜ್ಯ ಸರ್ಕಾರದ ನಿರ್ಧರಿಸಿದೆ. ಅದರಂತೆ ನಂಬರ್ ಪ್ಲೇಟ್ ಮೇಲೆ ಯಾವುದೇ ಹೆಸರು, ಸರ್ಕಾರಿ ಲಾಂಛನ, ಇತರ ಲೋಗೋ ಸೇರಿದಂತೆ ಯಾವುದೂ ಇರುವಂತಿಲ್ಲ. ಕೇವಲ ವಾಹನ ನೋಂದಣಿ ಸಂಖ್ಯೆ ಮಾತ್ರ ಇರಬೇಕು ಎಂಬುದಾಗಿ ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ.
1989 ರ ಮೋಟಾರು ವಾಹನ ನಿಯಮದಲ್ಲಿರುವ ಮಾನದಂಡಗಳನ್ನು ಕಡ್ಡಾಯ ಪಾಲನೆ ಮಾಡಬೇಕು. ಇದಕ್ಕೆ ಸರ್ಕಾರಿ ನೌಕರರು, ನಿಗಮ ಮಂಡಳಿ, ಸಹಕಾರಿ ಸಂಘದ ಅಧ್ಯಕ್ಷರು ಹೊರತಲ್ಲ. ನಂಬರ್ ಪ್ಲೇಟ್ ಮೇಲೆ ಸಂಘ ಸಂಸ್ಥೆಗಳ ಹೆಸರು, ಉಪಾಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ ಯಾವುದೇ ಲೋಗೋ ಕೂಡ ಇರಬಾರದು. ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಸೂಚಿಸಿದೆ.
ನಂಬರ್ ಪ್ಲೇಟ್ ಕೆಳಭಾಗದಲ್ಲಿ ಅಥವಾ ಮೇಲ್ಬಾಗದಲ್ಲಿ ಸರ್ಕಾರಿ ಲೋಗೋ, ಸರ್ಕಾರಿ ಸಂಸ್ಥೆಗಳ ಹೆಸರು ಬಳಕೆ ಮಾಡುವುದಿದ್ದರೆ ಕೇಂದ್ರ ಸರ್ಕಾರದ ಅನುಮತಿ ಪಡೆಯಬೇಕೆಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ವಾಹನಗಳ ನಂಬರ್ ಪ್ಲೇಟ್ ಮೇಲೆ ಯಾವುದೇ ಬರಹ, ಸ್ಟಿಕ್ಕರ್ ಇರಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕರ್ನಾಟಕ ರಾಜ್ಯಪತ್ರದಲ್ಲಿ ಎರಡು ದಿನಗಳ ಹಿಂದೆ ಸುತ್ತೋಲೆ ಹೊರಡಿಸಿದ್ದಾರೆ. ವಾಹನಗಳ ನೋಂದಣಿ ಫಲಕಗಳನ್ನು ಕೇಂದ್ರ ಮೋಟಾರು ವಾಹನಗಳ ನಿಯಮದ ಮಾನದಂಡಗಳಿಗೆ ಅನುಗುಣವಾಗಿ ಅಳವಡಿಸಬೇಕು ಎಂದು ತಿಳಿಸಿದ್ದಾರೆ.
Karnataka Vehicle registration plates should not have any stickers and logo orders state government.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 06:36 pm
Mangalore Correspondent
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm