ಬ್ರೇಕಿಂಗ್ ನ್ಯೂಸ್
25-05-22 05:46 pm HK News Desk ದೇಶ - ವಿದೇಶ
ಮುಂಬೈ, ಮೇ 25: ಮುಂಬೈ ನಗರದಲ್ಲಿ ರಸ್ತೆ ಸುರಕ್ಷತೆ ಉದ್ದೇಶದಿಂದ ದ್ವಿಚಕ್ರ ವಾಹನ ಸವಾರರಿಬ್ಬರಿಗೂ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಹಿಂಬದಿ ಸವಾರ ಹೆಲ್ಮೆಟ್ ಇಲ್ಲದೆ ಸವಾರಿ ಮಾಡಿದ್ದು ಪತ್ತೆಯಾದರೆ, 500 ರೂಪಾಯಿ ದಂಡ ಮತ್ತು ಮೂರು ತಿಂಗಳ ಕಾಲ ಡ್ರೈವಿಂಗ್ ಲೈಸನ್ಸ್ ರದ್ದುಪಡಿಸುವ ಕಾನೂನು ಜಾರಿಗೆ ಬರಲಿದೆ. ಮುಂಬೈ ಪೊಲೀಸರ ಪ್ರಕಾರ, ಇನ್ನು 15 ದಿನಗಳಲ್ಲೇ ಹೊಸ ರೂಲ್ಸ್ ಜಾರಿಗೆ ಬರಲಿದೆ.
ಇತ್ತೀಚೆಗೆ ಸರಕಾರ 1998ರ ಮೋಟಾರು ವಾಹನ ಕಾಯ್ದೆಯನ್ನು ನವೀಕರಿಸಿದ್ದು, ಹೆಚ್ಚುವರಿ ದಂಡ ವಿಧಿಸುವ ಕಾನೂನನ್ನು ಜಾರಿಗೆ ತಂದಿದೆ. ಇದರಂತೆ, ಹೆಲ್ಮೆಟನ್ನು ಹಾಕದೆ ಸವಾರಿ ಮಾಡುವವರಿಗೆ ಎರಡು ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಒಂದ್ವೇಳೆ ತಲೆಗೆ ಹೆಲ್ಮೆಟ್ ಹಾಕಿದ್ದರೂ, ಅದರ ಬಟನ್ ಸರಿಯಾಗಿ ಹಾಕಿಕೊಳ್ಳದೇ ಇದ್ದರೆ ಒಂದು ಸಾವಿರ ರೂ. ದಂಡ ವಿಧಿಸಲಿದ್ದಾರೆ.
ಬಿಐಎಸ್ (ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್) ಮಾರ್ಕ್ ಇಲ್ಲದ ಹೆಲ್ಮೆಟ್ ಧರಿಸಿದ್ದರೆ ಒಂದು ಸಾವಿರ ರೂ. ದಂಡ ಇರಲಿದೆ. ಹೆಲ್ಮೆಟ್ ಧರಿಸಿದ್ದರೂ, ಟ್ರಾಫಿಕ್ ಸಿಗ್ನಲ್ ಜಂಪ್ ಮಾಡುವ ಸವಾರರಿಗೆ ಎರಡು ಸಾವಿರ ರೂ. ದಂಡ ಬೀಳಲಿದೆ. ರಸ್ತೆ ಸುರಕ್ಷತೆ ಸಲುವಾಗಿ ಮುಂಬೈ ಪೊಲೀಸರು ಹೊಸ ರೀತಿಯ ರೂಲ್ಸನ್ನು ತಂದಿದ್ದು, ಸದ್ಯದಲ್ಲೇ ಜಾರಿಗೆ ತರಲಿದ್ದಾರೆ.
In a push to make roads safer, Mumbai traffic police will be implementing a new rule making it mandatory for both the two-wheeler riders to be wearing a helmet. If the pillion rider is caught without a helmet, then a Rs 500 fine will be levied and the driving license will be suspended for 3 months. This rule will be implemented in the next 15 days, says the Mumbai police.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm