ಬ್ರೇಕಿಂಗ್ ನ್ಯೂಸ್
26-05-22 10:26 pm HK News Desk ದೇಶ - ವಿದೇಶ
ಕಲ್ಲಿಕೋಟೆ, ಮೇ 26 : ನಾಡಿನ ಸೌಹಾರ್ದತೆಯನ್ನು ಧ್ವಂಸ ಮಾಡುವ ಕಾರ್ಯಾಚರಣೆ, ಭಾಷಣ, ಘೋಷಣೆಗಳನ್ನು ಕೂಗಿ ನಾಗರಿಕ ಸಮಾಜದ ನೆಮ್ಮದಿಯನ್ನು ಕೆಡಿಸುವ ಸಮಾಜದ್ರೋಹಿ ಸಂಘಟನೆಗಳನ್ನು ಮುಸ್ಲಿಂ ಸಮುದಾಯ ಸಂಪೂರ್ಣವಾಗಿ ಬಹಿಷ್ಕರಿಸಬೇಕೆಂದು ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎನ್. ಜಾಫರ್ ಹೇಳಿದ್ದಾರೆ.
ಕಲ್ಲಿಕೋಟೆಯಲ್ಲಿ ನಡೆದ ಎಸ್ ಎಸ್ ಎಫ್ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು. ಸ್ವಾರ್ಥ ರಾಜಕೀಯ ಲಾಭಕ್ಕಾಗಿ ಆಲಪ್ಪುಝದಲ್ಲಿ ಸಣ್ಣ ಪ್ರಾಯದ ಬಾಲಕ ಕೊಲೆ ಬೆದರಿಕೆಯ ಘೋಷಣೆ ಕೂಗಿರುವುದು ಆತಂಕಕಾರಿ ಬೆಳವಣಿಗೆ. ಈ ರೀತಿಯ ಘೋಷಣೆಗಳನ್ನು ಶಾಂತಿ, ಸೌಹಾರ್ದ ಬಯಸುವ ಪ್ರಜ್ಞಾವಂತ ಜನತೆ ವಿರೋಧಿಸುವಾಗ, ಆ ಕೃತ್ಯ ಮಹತ್ವದ ಕಾರ್ಯವೆಂಬಂತೆ ಬಿಂಬಿಸಿ ಸಮರ್ಥನೆಯೊಂದಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಂಗ ಪ್ರವೇಶ ಮಾಡಿದೆ. ಸಣ್ಣ ಪ್ರಾಯದ ಮಕ್ಕಳ ಮನಸ್ಸಿಗೆ ಸ್ನೇಹ ಸಂದೇಶಗಳನ್ನು ಕಲಿಸುವ ಬದಲು ದ್ವೇಷದ ಬೀಜ ಬಿತ್ತುವ ರಾಜಕೀಯ ನೀತಿ ಮಾನವತೆಯ ವಿರೋಧಿ ಎಂದು ಹೇಳಿದರು.
ಇಸ್ಲಾಂ ಧರ್ಮದ ಬಗ್ಗೆ ಜನತೆ ತಪ್ಪು ಕಲ್ಪನೆ ಇಡುವ ರೀತಿಯಲ್ಲಿ ಕಾರ್ಯಾಚರಣೆ ಮಾಡುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಮುಸ್ಲಿಂ ಸಮುದಾಯ ಯಾವುದೇ ಕಾರಣಕ್ಕೂ ಬೆಂಬಲಿಸದೆ ಸಂಪೂರ್ಣವಾಗಿ ಬಹಿಷ್ಕಾರ ಮಾಡಬೇಕು ಎಂದವರು ಕರೆ ನೀಡಿದರು.
ಎಸ್ ಎಸ್ ಎಫ್ ಕೇರಳ ರಾಜ್ಯಾಧ್ಯಕ್ಷ ಕೆ.ವೈ.ನಿಝಾಮುದ್ದೀನ್ ಫಾಳಿಲಿ ಅಧ್ಯಕ್ಷತೆ ವಹಿಸಿದ್ದರು.
ಎಸ್ ಎಸ್ ಎಫ್ ರಾಜ್ಯ ಕಾರ್ಯದರ್ಶಿ ಗಳಾದ ಹಾಮಿದಲಿ ಸಖಾಫಿ, ನಿಯಾಝ್, ಕೆ.ಬಿ.ಬಶೀರ್ ಉಪಸ್ಥಿತರಿದ್ದರು.
Mangalore Muslims should ban PFI organisation slams SSF.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm