ಬ್ರೇಕಿಂಗ್ ನ್ಯೂಸ್
26-05-22 10:26 pm HK News Desk ದೇಶ - ವಿದೇಶ
ಕಲ್ಲಿಕೋಟೆ, ಮೇ 26 : ನಾಡಿನ ಸೌಹಾರ್ದತೆಯನ್ನು ಧ್ವಂಸ ಮಾಡುವ ಕಾರ್ಯಾಚರಣೆ, ಭಾಷಣ, ಘೋಷಣೆಗಳನ್ನು ಕೂಗಿ ನಾಗರಿಕ ಸಮಾಜದ ನೆಮ್ಮದಿಯನ್ನು ಕೆಡಿಸುವ ಸಮಾಜದ್ರೋಹಿ ಸಂಘಟನೆಗಳನ್ನು ಮುಸ್ಲಿಂ ಸಮುದಾಯ ಸಂಪೂರ್ಣವಾಗಿ ಬಹಿಷ್ಕರಿಸಬೇಕೆಂದು ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎನ್. ಜಾಫರ್ ಹೇಳಿದ್ದಾರೆ.
ಕಲ್ಲಿಕೋಟೆಯಲ್ಲಿ ನಡೆದ ಎಸ್ ಎಸ್ ಎಫ್ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು. ಸ್ವಾರ್ಥ ರಾಜಕೀಯ ಲಾಭಕ್ಕಾಗಿ ಆಲಪ್ಪುಝದಲ್ಲಿ ಸಣ್ಣ ಪ್ರಾಯದ ಬಾಲಕ ಕೊಲೆ ಬೆದರಿಕೆಯ ಘೋಷಣೆ ಕೂಗಿರುವುದು ಆತಂಕಕಾರಿ ಬೆಳವಣಿಗೆ. ಈ ರೀತಿಯ ಘೋಷಣೆಗಳನ್ನು ಶಾಂತಿ, ಸೌಹಾರ್ದ ಬಯಸುವ ಪ್ರಜ್ಞಾವಂತ ಜನತೆ ವಿರೋಧಿಸುವಾಗ, ಆ ಕೃತ್ಯ ಮಹತ್ವದ ಕಾರ್ಯವೆಂಬಂತೆ ಬಿಂಬಿಸಿ ಸಮರ್ಥನೆಯೊಂದಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಂಗ ಪ್ರವೇಶ ಮಾಡಿದೆ. ಸಣ್ಣ ಪ್ರಾಯದ ಮಕ್ಕಳ ಮನಸ್ಸಿಗೆ ಸ್ನೇಹ ಸಂದೇಶಗಳನ್ನು ಕಲಿಸುವ ಬದಲು ದ್ವೇಷದ ಬೀಜ ಬಿತ್ತುವ ರಾಜಕೀಯ ನೀತಿ ಮಾನವತೆಯ ವಿರೋಧಿ ಎಂದು ಹೇಳಿದರು.
ಇಸ್ಲಾಂ ಧರ್ಮದ ಬಗ್ಗೆ ಜನತೆ ತಪ್ಪು ಕಲ್ಪನೆ ಇಡುವ ರೀತಿಯಲ್ಲಿ ಕಾರ್ಯಾಚರಣೆ ಮಾಡುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಮುಸ್ಲಿಂ ಸಮುದಾಯ ಯಾವುದೇ ಕಾರಣಕ್ಕೂ ಬೆಂಬಲಿಸದೆ ಸಂಪೂರ್ಣವಾಗಿ ಬಹಿಷ್ಕಾರ ಮಾಡಬೇಕು ಎಂದವರು ಕರೆ ನೀಡಿದರು.
ಎಸ್ ಎಸ್ ಎಫ್ ಕೇರಳ ರಾಜ್ಯಾಧ್ಯಕ್ಷ ಕೆ.ವೈ.ನಿಝಾಮುದ್ದೀನ್ ಫಾಳಿಲಿ ಅಧ್ಯಕ್ಷತೆ ವಹಿಸಿದ್ದರು.
ಎಸ್ ಎಸ್ ಎಫ್ ರಾಜ್ಯ ಕಾರ್ಯದರ್ಶಿ ಗಳಾದ ಹಾಮಿದಲಿ ಸಖಾಫಿ, ನಿಯಾಝ್, ಕೆ.ಬಿ.ಬಶೀರ್ ಉಪಸ್ಥಿತರಿದ್ದರು.
Mangalore Muslims should ban PFI organisation slams SSF.
11-10-25 10:05 am
Bangalore Correspondent
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
10-10-25 10:37 pm
HK News Desk
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
11-10-25 11:11 am
Mangalore Correspondent
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm