ಬ್ರೇಕಿಂಗ್ ನ್ಯೂಸ್
26-05-22 10:26 pm HK News Desk ದೇಶ - ವಿದೇಶ
ಕಲ್ಲಿಕೋಟೆ, ಮೇ 26 : ನಾಡಿನ ಸೌಹಾರ್ದತೆಯನ್ನು ಧ್ವಂಸ ಮಾಡುವ ಕಾರ್ಯಾಚರಣೆ, ಭಾಷಣ, ಘೋಷಣೆಗಳನ್ನು ಕೂಗಿ ನಾಗರಿಕ ಸಮಾಜದ ನೆಮ್ಮದಿಯನ್ನು ಕೆಡಿಸುವ ಸಮಾಜದ್ರೋಹಿ ಸಂಘಟನೆಗಳನ್ನು ಮುಸ್ಲಿಂ ಸಮುದಾಯ ಸಂಪೂರ್ಣವಾಗಿ ಬಹಿಷ್ಕರಿಸಬೇಕೆಂದು ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎನ್. ಜಾಫರ್ ಹೇಳಿದ್ದಾರೆ.
ಕಲ್ಲಿಕೋಟೆಯಲ್ಲಿ ನಡೆದ ಎಸ್ ಎಸ್ ಎಫ್ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು. ಸ್ವಾರ್ಥ ರಾಜಕೀಯ ಲಾಭಕ್ಕಾಗಿ ಆಲಪ್ಪುಝದಲ್ಲಿ ಸಣ್ಣ ಪ್ರಾಯದ ಬಾಲಕ ಕೊಲೆ ಬೆದರಿಕೆಯ ಘೋಷಣೆ ಕೂಗಿರುವುದು ಆತಂಕಕಾರಿ ಬೆಳವಣಿಗೆ. ಈ ರೀತಿಯ ಘೋಷಣೆಗಳನ್ನು ಶಾಂತಿ, ಸೌಹಾರ್ದ ಬಯಸುವ ಪ್ರಜ್ಞಾವಂತ ಜನತೆ ವಿರೋಧಿಸುವಾಗ, ಆ ಕೃತ್ಯ ಮಹತ್ವದ ಕಾರ್ಯವೆಂಬಂತೆ ಬಿಂಬಿಸಿ ಸಮರ್ಥನೆಯೊಂದಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಂಗ ಪ್ರವೇಶ ಮಾಡಿದೆ. ಸಣ್ಣ ಪ್ರಾಯದ ಮಕ್ಕಳ ಮನಸ್ಸಿಗೆ ಸ್ನೇಹ ಸಂದೇಶಗಳನ್ನು ಕಲಿಸುವ ಬದಲು ದ್ವೇಷದ ಬೀಜ ಬಿತ್ತುವ ರಾಜಕೀಯ ನೀತಿ ಮಾನವತೆಯ ವಿರೋಧಿ ಎಂದು ಹೇಳಿದರು.
ಇಸ್ಲಾಂ ಧರ್ಮದ ಬಗ್ಗೆ ಜನತೆ ತಪ್ಪು ಕಲ್ಪನೆ ಇಡುವ ರೀತಿಯಲ್ಲಿ ಕಾರ್ಯಾಚರಣೆ ಮಾಡುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಮುಸ್ಲಿಂ ಸಮುದಾಯ ಯಾವುದೇ ಕಾರಣಕ್ಕೂ ಬೆಂಬಲಿಸದೆ ಸಂಪೂರ್ಣವಾಗಿ ಬಹಿಷ್ಕಾರ ಮಾಡಬೇಕು ಎಂದವರು ಕರೆ ನೀಡಿದರು.
ಎಸ್ ಎಸ್ ಎಫ್ ಕೇರಳ ರಾಜ್ಯಾಧ್ಯಕ್ಷ ಕೆ.ವೈ.ನಿಝಾಮುದ್ದೀನ್ ಫಾಳಿಲಿ ಅಧ್ಯಕ್ಷತೆ ವಹಿಸಿದ್ದರು.
ಎಸ್ ಎಸ್ ಎಫ್ ರಾಜ್ಯ ಕಾರ್ಯದರ್ಶಿ ಗಳಾದ ಹಾಮಿದಲಿ ಸಖಾಫಿ, ನಿಯಾಝ್, ಕೆ.ಬಿ.ಬಶೀರ್ ಉಪಸ್ಥಿತರಿದ್ದರು.
Mangalore Muslims should ban PFI organisation slams SSF.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm