ಬ್ರೇಕಿಂಗ್ ನ್ಯೂಸ್
27-09-20 03:49 pm Headline Karnataka News Network ದೇಶ - ವಿದೇಶ
ಚೆನ್ನೈ, ಸೆಪ್ಟಂಬರ್ 27: ಸ್ವರ ಸಾಮ್ರಾಟ ಎಸ್ಪಿ ಬಾಲಸುಬ್ರಹ್ಮಣ್ಯಂ ಅಗಲಿಕೆಯ ಬಗ್ಗೆ ದಕ್ಷಿಣ ಭಾರತದ ಮತ್ತೊಬ್ಬ ಸಂಗೀತ ಮಾಂತ್ರಿಕ ಕೆ.ಜೆ. ಯೇಸುದಾಸ್ ಭಾವಪೂರ್ಣ ಪತ್ರ ಬರೆದಿದ್ದಾರೆ. ನನ್ನ ಬಹುಕಾಲದ ಗೆಳೆಯ, ಸೋದರ ಅಗಲಿದ್ದನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಕೊನೆಯ ಬಾರಿಗೆ ನೋಡಬೇಕೆಂಬ ಆಸೆಯನ್ನೂ ಕೊರೊನಾದಿಂದ ಈಡೇರಿಸಿಕೊಳ್ಳಲು ಆಗಿಲ್ಲ ಎಂದು ವಿಷಾದಿಸಿದ್ದಾರೆ.


ನನ್ನ ಸಹೋದ್ಯೋಗಿಗಳ ಪೈಕಿ ಬಾಲು ನನಗೆ ಹತ್ತಿರದ ಸೋದರನಿದ್ದಂತೆ. ಬಾಲು ನನ್ನನ್ನು ಆ ರೀತಿ ನೋಡಿಕೊಂಡಿದ್ದರೇ ಗೊತ್ತಿಲ್ಲ, ಎಸ್ಪಿಬಿ ಮತ್ತು ನನ್ನ ನಡುವಿನ ಸಂಬಂಧ ಮುಂದೆಯೂ ಹಾಗೇ ಇರಲಿದೆ. ಶಾಸ್ತ್ರೀಯ ಶೈಲಿಯಲ್ಲಿ ಸಂಗೀತ ಕಲಿಯದೇ ಇದ್ದರೂ ಎಸ್ಪಿಬಿಯವರ ಸಂಗೀತ ಜ್ಞಾನ ಅಗಾಧ ಆಗಿತ್ತು, ಅವರು ಹಾಡುತ್ತಿದ್ದರು. ಜೊತೆಯಲ್ಲೇ ಮ್ಯೂಸಿಕ್ ಕಂಪೋಸ್ ಕೂಡ ಮಾಡುತ್ತಿದ್ದರು. ಶಂಕರಾಭರಣಂ ಚಿತ್ರದಲ್ಲಿ ಎಸ್ಪಿಬಿಯವರ ಸಂಗೀತ ಜ್ಞಾನ ನಮ್ಮ ಅರಿವಿಗೆ ಬರುತ್ತದೆ. ಶಾಸ್ತ್ರೀಯವಾಗಿ ಕಲಿತು ಬಂದಿದ್ದ ಇನ್ನೊಬ್ಬರ ಜೊತೆಗೆ ಎಸ್ಪಿಯವರು ಅಮೋಘವಾಗಿ ಹಾಡಿದ್ದರು. ಬಾಲು ಯಾರಿಗೂ ನೋವು ತಂದವರಲ್ಲ. ಅಂದ್ರೆ ಎಲ್ಲರನ್ನೂ ಪ್ರೀತಿಸುತ್ತಿದ್ದರು. ಎಲ್ಲರೊಂದಿಗೆ ಆಪ್ತವಾಗಿರುತ್ತಿದ್ದರು. ಒಂದೊಮ್ಮೆ ಎಸ್ಪಿಯವರು ತಮ್ಮ ಕೈಯಾರೆ ತಯಾರಿಸಿದ್ದ ಊಟ ಮಾಡುವ ಅವಕಾಶವೂ ನನಗೆ ಲಭಿಸಿತ್ತು. ಪ್ಯಾರಿಸ್ ನಲ್ಲಿ ಕಾರ್ಯಕ್ರಮಕ್ಕಾಗಿ ತಂಗಿದ್ದ ವೇಳೆ, ಎಸ್ಪಿಬಿಯವರು ನಮಗಾಗಿ ತಾವೇ ಸ್ಪೆಷಲ್ ಆಗಿ ಊಟ ತಯಾರಿಸಿದ್ದರು ಎಂದು ಸ್ಮರಿಸಿದ್ದಾರೆ.
ಕೋವಿಡ್ ಕಾರಣದಿಂದ ದೊಡ್ಡ ನಷ್ಟವನ್ನು ಅನುಭವಿಸುತ್ತಿದ್ದೇವೆ. ನನಗೆ ಅಮೆರಿಕದಿಂದ ಬರುವುದಕ್ಕೆ ಬಿಡುತ್ತಿಲ್ಲ. ಇದರಿಂದಾಗಿ ಕೊನೆಯ ಬಾರಿಗೆ ಎಸ್ಪಿಯವರನ್ನು ನೋಡುವುದಕ್ಕೂ ಆಗಿಲ್ಲ. ಅವರ ಜೊತೆಗಿನ ನೆನಪು ಮಾತ್ರ ಇರಲಿದೆ ಎಂದು ಯೇಸುದಾಸ್ ಭಾವುಕರಾಗಿ ಬರೆದಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm