ಬ್ರೇಕಿಂಗ್ ನ್ಯೂಸ್
29-05-22 01:18 pm HK News Desk ದೇಶ - ವಿದೇಶ
ಕಠ್ಮಂಡು, ಮೇ 29: ನೆರೆಯ ರಾಷ್ಟ್ರ ನೇಪಾಳದಲ್ಲಿ ವಿಮಾನವೊಂದು ನಾಪತ್ತೆಯಾಗಿದ್ದು, ವಿಮಾನದಲ್ಲಿ 22 ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ.
ಟಾರಾ ಏರ್ ಸಂಸ್ಥೆಗೆ ಸೇರಿದೆ NAET ಡಬಲ್ ಎಂಜಿನ್ ವಿಮಾನ ನಾಪತ್ತೆಯಾಗಿದ್ದು, ವಿಮಾನದಲ್ಲಿ ನಾಲ್ವರು ಭಾರತೀಯರು, ಮೂವರು ಜಪಾನಿ ಪ್ರಜೆಗಳು ಸೇರಿದಂತೆ 22 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ವಿಮಾನವು ಭಾನುವಾರ ಬೆಳಗ್ಗೆ 9.55ಕ್ಕೆ ಪೋಕ್ರಾದಿಂದ ಹೊರಟಿದ್ದ ವಿಮಾನ ನಾಪತ್ತೆಯಾಗಿದೆ. ವಿಮಾನವು ಮುಸ್ತಂಗ್ ನ ಲೆಟೆಗೆ ಟೇಕ್ ಆಫ್ ಆಗಿತ್ತು. ಜಾಮ್ಸೋನ್ ಎಂಬ ಪ್ರದೇಶಕ್ಕೆ ತಲುಪಬೇಕಿತ್ತು. ಆದರೆ ಮಾರ್ಗ ಮಧ್ಯೆ ವಿಮಾನದ ಸಂಪರ್ಕ ಕಡಿತಗೊಂಡಿದ್ದು, ವಿಮಾನ ಅಪಘಾತಕ್ಕೀಡಾರುವ ಶಂಕೆ ಆರಂಭವಾಗಿದೆ.
ನೇಪಾಳ ವಿಮಾನ ನಿಲ್ದಾಣದ ಅಧಿಕಾರಿಗಳು ವಿಮಾನ ನಾಪತ್ತೆಯಾಗಿರುವುದನ್ನು ಖಚಿತಪಡಿಸಿದ್ದಾರೆ. ಸ್ಥಳೀಯ ಮಾಧ್ಯಮಗಳು ವಿಮಾನದಲ್ಲಿ ಸಿಬ್ಬಂದಿ ಸೇರಿ 22 ಜನರಿದ್ದರು ಎಂದು ವರದಿ ಮಾಡಿವೆ. ನೇಪಾಳ ರಾಜಧಾನಿ ಕಟ್ಮಂಡುವಿನಿಂದ 200 ಕಿ. ಮೀ. ದೂರದಲ್ಲಿ ವಿಮಾನ ನಾಪತ್ತೆಯಾಗಿದೆ. ಭಾನುವಾರ ಬೆಳಗ್ಗೆ 9.55ರ ಬಳಿಕ ವಿಮಾನ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ನೇಪಾಳ ಸೇನೆ ವಕ್ತಾರ ನಾರಾಯಣ ಸಿಲ್ವಾಲ್ ಹೇಳಿದ್ದಾರೆ.
A small Nepalese private airlines plane with 22 people on board, including four Indians, has gone missing in the mountainous region of the Himalayan nation after it took off from the tourist city of Pokhara on Sunday morning, officials said. The Twin Otter 9N-AET plane belonging to Tara Air, which took off at 10:15 a.m. from Pokhara, lost contact with the tower 15 minutes after it flew, according to a spokesperson at the Tara Air.
11-10-25 10:05 am
Bangalore Correspondent
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
10-10-25 10:37 pm
HK News Desk
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
11-10-25 11:11 am
Mangalore Correspondent
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm