ಬ್ರೇಕಿಂಗ್ ನ್ಯೂಸ್
29-05-22 03:34 pm HK News Desk ದೇಶ - ವಿದೇಶ
ಬೀದರ್, ಮೇ 29 : ಬೀದರಿನಿಂದ ಪುಣ್ಯಕ್ಷೇತ್ರ ಅಯೋಧ್ಯೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಉತ್ತರ ಪ್ರದೇಶದ ಲಖಿಂಪುರ ಖೇರಿ ಬಳಿ ಭೀಕರ ಅಪಘಾತಕ್ಕೀಡಾಗಿದ್ದು ಏಳು ಮಂದಿ ದಾರುಣ ಸಾವಿಗೀಡಾಗಿದ್ದಾರೆ.
ಲಖೀಂಪುರ ಖೇರಿ ಮತ್ತು ಮೋತಿಪುರ ಜಿಲ್ಲೆಗಳ ನಡುವಿನ ಪ್ರದೇಶವಾದ ನೌನಿಹಾಲ್ ಎಂಬಲ್ಲಿನ ಖೇರಿ-ನನ್ಪಾರಾ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಟೆಂಪೋ ಟ್ರಾವೆಲರ್ (ಕೆಎ 03-ಎಎ-7654) ಮತ್ತು ಟ್ರಕ್ (ಯುಪಿ 21-ಸಿಟಿ-4120) ನಡುವೆ ಇಂದು ಬೆಳಗ್ಗಿನ ಜಾವ ಅಪಘಾತ ನಡೆದಿದ್ದು ಏಳು ಮಂದಿ ಸಾವು ಕಂಡಿದ್ದಾರೆ.


ಕರ್ನಾಟಕದ ಬೀದರ್ ಜಿಲ್ಲೆಗೆ ಸೇರಿದ ಒಟ್ಟು 16 ಜನರು ಟೆಂಪೋ ಟ್ರಾವೆಲರ್ಸ್ ನಲ್ಲಿ ಅಯೋಧ್ಯೆಯ ರಾಮನ ದರ್ಶನಕ್ಕೆ ತೆರಳುತ್ತಿದ್ದರು.
ದುರ್ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ. ಗಾಯಾಳು 9 ಜನರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.


ಗಾಯಾಳುಗಳನ್ನು ಚಿಕಿತ್ಸೆಗಾಗಿ ಬಹ್ರೈಚ್ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಎಸ್ಪಿ ಭೇಟಿ ನೀಡಿದ್ದು ಗಾಯಾಳುಗಳ ಗುರುತು ಪತ್ತೆಗೆ ಮಾರ್ಗದರ್ಶನ ನೀಡಿದ್ದಾರೆ. ಮೋತಿಪೂರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Seven of Bidar killed in a ghastly accident at Uttarpradesh as they were on the way to a religious place. Among seven been killed nine are said to be critical.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm