ಬ್ರೇಕಿಂಗ್ ನ್ಯೂಸ್
30-05-22 10:15 am HK News Desk ದೇಶ - ವಿದೇಶ
ಆಂಧ್ರ ಪ್ರದೇಶ, ಮೆ 30: ಟ್ರಕ್ ಮತ್ತು ನಿಂತಿದ್ದ ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ ಆರು ಮಂದಿ ಮೃತಪಟ್ಟು ಇತರ 10 ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ನಸುಕಿನ ಜಾವ ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಸಂಭವಿಸಿದೆ.
ಗಾಯಗೊಂಡವರನ್ನು ನರಸರೌಪೆಟ್ ನಲ್ಲಿರುವ ಗುರ್ಜಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗುರ್ಜಾಲ ಡಿಎಸ್ ಪಿ ಜಯರಾಮ್ ತಿಳಿಸಿದ್ದಾರೆ.


ನಿನ್ನೆ ಭಾನುವಾರವಷ್ಟೇ ಅಯೋಧ್ಯೆಗೆ ಹೋಗುತ್ತಿದ್ದ ಕರ್ನಾಟಕದ ವ್ಯಾನ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 9 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್-ಲಖಿಂಪುರ ಹೆದ್ದಾರಿಯಲ್ಲಿ ನಡೆದಿತ್ತು.

ಮೃತಪಟ್ಟವರೆಲ್ಲರೂ ಬೀದರ್ ಜಿಲ್ಲೆಯವರಾಗಿದ್ದು ಮೃತದೇಹಗಳನ್ನು ರವಾನಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಮನವಿ ಮಾಡಿಕೊಂಡಿದ್ದಾರೆ.
At least six people were killed and 10 others injured in Andhra Pradesh's Palnadu district in a road accident, the ANI news agency reported on Monday (May 30, 2022). The accident took place after a truck hit a parked minivan in Rentachintala village of the Palnadu district.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm