ಬ್ರೇಕಿಂಗ್ ನ್ಯೂಸ್
02-06-22 11:09 am HK News Desk ದೇಶ - ವಿದೇಶ
ಕೋಲ್ಕತ್ತ, ಜೂ 02: ಖ್ಯಾತ ಗಾಯಕ ಕೃಷ್ಣ ಕುಮಾರ್ ಕುನ್ನತ್ ಮೇ.31 ರಂದು ನಿಧನರಾಗಿದ್ದು ಅವರ ಮರಣೋತ್ತರ ವರದಿ ಈಗ ಬಹಿರಂಗವಾಗಿದೆ.
ಪ್ರಾಥಮಿಕ ವರದಿಯ ಪ್ರಕಾರ ಕೆಕೆ ತೀವ್ರವಾದ ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕೋಲ್ಕತ್ತಾದ ಎಸ್ಎಸ್ ಕೆ ಸರ್ಕಾರಿ ಆಸ್ಪತ್ರೆಯಲ್ಲಿ ಕೆಕೆ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಈ ವರೆಗೂ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಕೆಕೆಗೆ ತೀವ್ರವಾದ ಲಿವರ್ ಹಾಗೂ ಶ್ವಾಸಕೋಶದ ಸಮಸ್ಯೆ ಇತ್ತು.
ರವೀಂದ್ರ ಸದನದಲ್ಲಿ ಕೆಕೆ ಪಾರ್ಥಿವ ಶರೀರಕ್ಕೆ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ಸಿಎಂ ಮಮತಾ ಬ್ಯಾನರ್ಜಿ ಅಂತಿಮ ದರ್ಶನ ಪಡೆದರು. ಜೂ.02 ರಂದು ಮುಂಬೈ ನಲ್ಲಿ ಕೆಕೆ ಅಂತ್ಯಕ್ರಿಯೆ ನಡೆಯಲಿದೆ.
ಕೋಲ್ಕತ್ತದ ಎರಡು ಕಾಲೇಜುಗಳಲ್ಲಿ ಸಂಗೀತ ಕಾರ್ಯಕ್ರಮ ನೀಡಲು ಬಂದಿದ್ದ ಕೃಷ್ಣಕುಮಾರ್ ಕುನ್ನತ್ ಮಂಗಳವಾರ ರಾತ್ರಿ ಮೃತಪಟ್ಟಿದ್ದರು. ಕೆಕೆ ಅವರದ್ದು ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ.
Singer Krishnakumar Kunnath, known by his stage name KK, passed away on May 31 at the age of 53. The singer fell ill while performing at an event in Kolkata and was brought to the CMRI hospital, where he was declared dead.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm