ಬ್ರೇಕಿಂಗ್ ನ್ಯೂಸ್
28-09-20 01:46 pm Headline Karnataka News Network ದೇಶ - ವಿದೇಶ
ಪಾಟ್ನಾ, ಸೆಪ್ಟಂಬರ್ 28: ಮಕ್ಕಳು ಕೆಲವೊಮ್ಮೆ ತಾಯಿಯನ್ನು ಕೆಟ್ಟದಾಗಿ ನಡೆಸಿಕೊಳ್ಳುವುದಿದೆ. ಆದರೆ, ತಾಯಿ ಯಾವತ್ತೂ ಮಕ್ಕಳ ಬಗ್ಗೆ ಹಾಗೆ ಅನಿಸ್ಕೊಳಲ್ಲ. ಹೆತ್ತ ಮಗು ಹೆಗ್ಗಣ ಆದ್ರೂ ಮುದ್ದು ಅಂತಲೇ ಭಾವಿಸುತ್ತಾರೆ. ಆದರೆ ಇಲ್ಲೊಬ್ಬಳು ತಾಯಿ ಇದಕ್ಕೆ ಅಪವಾದ ಎನ್ನುವ ರೀತಿ ನಡೆದುಕೊಂಡಿದ್ದಾಳೆ. ತನ್ನ ನಾಲ್ಕನೇ ಮದುವೆಗೆ ಅಡ್ಡಿಯಾಗುತ್ತಾನೆಂದು ನಾಲ್ಕು ವರ್ಷದ ಮಗುವನ್ನೇ ಕೊಂದು ಹಾಕಿದ್ದಾಳೆ.
ಈ ಘಟನೆ ನಡೆದಿರೋದು ಪಾಟ್ನಾ ಜಿಲ್ಲೆಯ ಹಸನ್ ಪುರ ಖಾಂಡಾ ಎನ್ನುವ ಪ್ರದೇಶದಲ್ಲಿ. 23 ವರ್ಷದ ಧರ್ಮಶೀಲಾ ದೇವಿ ಎನ್ನುವ ಯುವತಿ ಈಗಾಗ್ಲೇ ಮೂರು ಮದುವೆಯಾಗಿದ್ದಳು. ಮೊದಲ ಪತಿ ಅರುಣ್ ಚೌಧರಿಯ ಜೊತೆಗಿದ್ದಾಗ ಮಗು ಹುಟ್ಟಿತ್ತು. ಸಜನ್ ಕುಮಾರ್ ಎಂದು ಹೆಸರಿಟ್ಟಿದ್ದರು. ಮೊದಲ ಮದುವೆಯಾದ ಒಂದೇ ವರ್ಷದಲ್ಲಿ ಯುವತಿ, ಪತಿಯನ್ನು ಬಿಟ್ಟು ಮಗುವಿನ ಜೊತೆ ಬೇರೊಬ್ಬನ ಜೊತೆ ತೆರಳಿದ್ದಳು. ಕೆಲವೇ ತಿಂಗಳಲ್ಲಿ ಅನಾರೋಗ್ಯಕ್ಕೆ ಒಳಗಾದ 2ನೇ ಪತಿ ಆನಂತರ ಮೃತಪಟ್ಟಿದ್ದ. ಆ ಬಳಿಕ ಮಹೇಶ್ ಚೌಧರಿ ಎಂಬಾತನನ್ನು ಮೂರನೇ ಬಾರಿಗೆ ಕಟ್ಟಿಕೊಂಡಿದ್ದಳು. ಆದರೆ, ಯುವತಿ ಧರ್ಮಶೀಲಾ ದೇವಿಯ ದುರಾದೃಷ್ಟವೋ ಏನೋ, ಮಹೇಶ್ ರಸ್ತೆ ಅಪಘಾತಕ್ಕೀಡಾಗಿ ಮೃತಪಟ್ಟಿದ್ದ.
ಇದರಿಂದ ಮತ್ತೆ ಏಕಾಂಗಿಯಾಗಿದ್ದ ಯುವತಿ ನಾಲ್ಕನೇ ಮದುವೆಗೆ ರೆಡಿಯಾಗಿದ್ದಳು. ಆದರೆ, ಆಕೆಗೆ ನಾಲ್ಕು ವರ್ಷದ ಮಗು ಹೊರೆಯಾಗಿತ್ತು. ಸರಿಯಾಗಿ ಮಾತನಾಡಲು ಬಾರದ ಮತ್ತು ಕಿವಿ ಕೇಳಿಸದ ಮಗುವನ್ನು ಕೊಲ್ಲಲು ನಿರ್ಧರಿಸಿದ್ದಾಳೆ. ನಾಲ್ಕನೇ ಮದುವೆಗೆ ಮಗು ಅಡ್ಡಿಯಾಗುತ್ತದೆಂದು ತಾಯಿಯೇ ಸ್ವತಃ ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಂದಿದ್ದಾಳೆ. ಮಗು ನೀರಿನಲ್ಲಿ ಶವ ಆಗಿದ್ದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದರು. ಪೊಲೀಸರು ಮಹಿಳೆಯನ್ನು ವಿಚಾರಿಸಿದಾಗ, ತಪ್ಪು ಒಪ್ಪಿಕೊಂಡಿದ್ದಾಳೆ. ಆಕೆಯ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am