ಬ್ರೇಕಿಂಗ್ ನ್ಯೂಸ್
04-06-22 09:51 pm HK News Desk ದೇಶ - ವಿದೇಶ
Photo credits : ANI news
ಲಕ್ನೋ, ಜೂನ್ 4: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯ ಬಾಯ್ಲರ್ನಲ್ಲಿ ಸಂಭವಿಸಿದ ಸ್ಫೋಟದಲ್ಲಿ 8 ಮಂದಿ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ.
ಮುಖ್ಯಮಂತ್ರಿಗಳು ಜಿಲ್ಲಾಡಳಿತಕ್ಕೆ ಆದೇಶ ನೀಡಿದ್ದು ತಕ್ಷಣ ಸ್ಥಳಕ್ಕೆ ಭೇಟಿ ಕೊಡುವಂತೆ ತಿಳಿಸಲಾಗಿದೆ. ಸಂತ್ರಸ್ತರಿಗೆ ಬೇಕಾದ ಎಲ್ಲ ರೀತಿಯ ನೆರವನ್ನು ತಕ್ಷಣ ನೀಡಬೇಕಾಗಿ ಸೂಚಿಸಲಾಗಿದೆ," ಎಂದು ಹಿಂದಿಯಲ್ಲಿ ಟ್ವೀಟ್ ಮಾಡಲಾಗಿದೆ.



ಈ ಘಟನೆ 'ಹೃದಯ ವಿದ್ರಾವಕ' ಎಂದು ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬದವರಿಗೆ ಅವರು ಸಂತಾಪ ಸೂಚಿಸಿದ್ದಾರೆ. "ಉತ್ತರ ಪ್ರದೇಶದ ಹಾಪುರದ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಅಪಘಾತ ಹೃದಯ ವಿದ್ರಾವಕವಾಗಿದೆ. ಈ ದುರಂತದಲ್ಲಿ ಜೀವ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪಗಳನ್ನು ಸಲ್ಲಿಸುತ್ತೇನೆ. ಗಾಯಾಳುಗಳ ಚಿಕಿತ್ಸೆಯಲ್ಲಿ ರಾಜ್ಯ ಸರ್ಕಾರ ಸಕ್ರಿಯವಾಗಿ ತೊಡಗಿಕೊಂಡಿದ್ದು, ಎಲ್ಲ ಸಂಭಾವ್ಯ ಸಹಾಯಗಳನ್ನು ನೀಡಲಿದೆ" ಎಂದು ಟ್ವೀಟ್ ಮಾಡಿದ್ದಾರೆ.
At least 8 workers died and 19 were injured when a boiler exploded at a chemical factory in western Uttar Pradesh's Hapur district on Saturday afternoon, police said.They said there were 30 people in the affected area in the factory in the UPSIDC industrial area in Dholana, around 80 km from the national capital, when the incident occurred.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm