ಬ್ರೇಕಿಂಗ್ ನ್ಯೂಸ್
07-06-22 08:30 pm HK News Desk ದೇಶ - ವಿದೇಶ
ಅಬುಧಾಬಿ, ಜೂ 07: ದಕ್ಷಿಣ ಆಫ್ರಿಕಾದಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತಿರುವ ಭಾರತೀಯ ಮೂಲದ ಉದ್ಯಮಿಗಳಾದ ಗುಪ್ತಾ ಸಹೋದರರನ್ನು ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ನಲ್ಲಿ ಬಂಧಿಸಲಾಗಿದೆ.
ಯುಎಇನಲ್ಲಿ ಕಾನೂನು ಜಾರಿ ಅಧಿಕಾರಿಗಳು ಗುಪ್ತಾ ಕುಟುಂಬದ ರಾಜೇಶ್ ಗುಪ್ತಾ ಮತ್ತು ಅತುಲ್ ಗುಪ್ತಾ ಅವರನ್ನು ಬಂಧಿಸಿದ್ದಾರೆ ಎಂದು ದಕ್ಷಿಣ ಆಫ್ರಿಕಾ ಸರ್ಕಾರ ತಿಳಿಸಿದೆ.
ಗುಪ್ತಾ ಸಹೋದರರು 24 ವರ್ಷಗಳ ಹಿಂದೆ ವ್ಯಾಪಾರ ಅವಕಾಶಗಳನ್ನು ಹುಡುಕಿಕೊಂಡು ದಕ್ಷಿಣ ಆಫ್ರಿಕಾಗೆ ಹೋಗಿದ್ದರು. ಅವರ ವ್ಯಾಪಾರ ನಿಧಾನವಾಗಿ ಹರಡಿ, ದಕ್ಷಿಣ ಆಫ್ರಿಕಾದ 10 ಶ್ರೀಮಂತ ವ್ಯಾಪಾರಿ ಕುಟುಂಬಗಳಲ್ಲಿ ಒಂದಾಯಿತು.

ಗುಪ್ತಾ ಸಹೋದರರು ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೋಬ್ ಜುಮಾರೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಅವರನ್ನು ರಾಜಕೀಯ ಹಾಗೂ ವ್ಯಾಪಾರ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಜುಮಾ ಅವರು ಅಧಿಕಾರದಲ್ಲಿದ್ದಾಗ 2009 ರಿಂದ 2018 ರವರೆಗೆ ಗುಪ್ತಾ ಸಹೋದರರು ದಿ ನ್ಯೂ ಏಜ್(ಟಿಎನ್ಎ) ಪತ್ರಿಕೆಗಾಗಿ ಅಪಾರ ಪ್ರಮಾಣದ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಉತ್ತರ ಪ್ರದೇಶದ ಸಹರಾನ್ಪುರ ಮೂಲದ ಮೂವರು ಗುಪ್ತಾ ಸಹೋದರರಾದ ಅಜಯ್, ಅತುಲ್ ಹಾಗೂ ರಾಜೇಶ್ ಟಿಎನ್ಎ ಪತ್ರಿಕೆಯನ್ನು ಪ್ರಾರಂಭಿಸಿದ್ದರು. ಸದ್ಯ ಪತ್ರಿಕೆ ಮುಚ್ಚಲಾಗಿದೆ. ಬಳಿಕ ಮೂರೂ ಸಹೋದರರು ದುಬೈನಲ್ಲಿ ನೆಲೆಸಿದ್ದು, ಅವರ ವಿರುದ್ಧ ದಕ್ಷಿಣ ಆಫ್ರಿಕಾ ಕ್ರಿಮಿಲ್ ಆರೋಪಗಳನ್ನು ಹೊರಿಸಿ, ಹಸ್ತಾಂತರಿಸುವಂತೆ ಕೇಳಿಕೊಂಡಿದೆ.
Atul and Rajesh Gupta are accused in South Africa of profiting from their close links with former president Jacob Zuma and exerting unfair influence. Extradition talks are taking place between the two countries. The brothers fled South Africa after a judicial commission began probing their involvement in corruption in 2018.They are accused of paying financial bribes in order to win lucrative state contracts and influence powerful government appointments.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm