ಬ್ರೇಕಿಂಗ್ ನ್ಯೂಸ್
08-06-22 11:35 am HK News Desk ದೇಶ - ವಿದೇಶ
ಲಕ್ನೋ, ಜೂನ್ 8: ವಾರಣಾಸಿಯ ಜ್ಞಾನವಾಪಿ ಮಸೀದಿ ಆವರಣದೊಳಗೆ ವಿಡಿಯೋ ಚಿತ್ರೀಕರಣ ಸಹಿತ ಸಮೀಕ್ಷೆ ನಡೆಸಲು ಆದೇಶ ಮಾಡಿದ್ದ ವಾರಣಾಸಿ ನ್ಯಾಯಾಲಯದ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರಿಗೆ ಬೆದರಿಕೆ ಒಡ್ಡಲಾಗಿದೆ.
ಜಡ್ಜ್ ತನಗೆ ಬೆದರಿಕೆ ಪತ್ರ ಬಂದಿರುವುದನ್ನು ಉತ್ತರ ಪ್ರದೇಶದ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಉತ್ತರ ಪ್ರದೇಶದ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಡಿಜಿಪಿ ಮತ್ತು ವಾರಣಾಸಿ ಪೊಲೀಸ್ ಆಯುಕ್ತರಿಗೆ ಜಡ್ಜ್ ಮಾಹಿತಿ ನೀಡಿದ್ದಾರೆ.
ಖಾಸಿಫ್ ಅಹ್ಮದ್ ಸಿದ್ದಿಕಿ ಎಂಬ ವ್ಯಕ್ತಿಯು ಆಗಜ್ ಮೂವ್ಮೆಂಟ್ ಸಂಘಟನೆಯ ಪರವಾಗಿ ಕೈಬರಹದಲ್ಲಿ ಪತ್ರ ಬರೆದಿದ್ದು, ಮಸೀದಿ ಸಮೀಕ್ಷೆಗೆ ಆದೇಶ ಮಾಡಿರುವುದನ್ನು ಪ್ರಶ್ನೆ ಮಾಡಿದ್ದಾನೆ. ಪತ್ರವನ್ನು ರಿಜಿಸ್ಟರ್ ಪೋಸ್ಟ್ ಮೂಲಕ ನ್ಯಾಯಾಧೀಶರಿಗೆ ಅಂಚೆಯ ಮೂಲಕ ಕಳುಹಿಸಲಾಗಿತ್ತು.
ಜಡ್ಜ್ ಗೆ ಬೆದರಿಕೆ ಬಂದಿರುವುದನ್ನು ವಾರಣಾಸಿ ಪೊಲೀಸ್ ಆಯುಕ್ತ ಗಣೇಶ್ ದೃಢಪಡಿಸಿದ್ದು, ಉಪಾಯುಕ್ತರು ತನಿಖೆ ಆರಂಭಿಸಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೆ, ನ್ಯಾಯಾಧೀಶರಿಗೆ 9 ಮಂದಿ ಪೊಲೀಸರ ಭದ್ರತೆ ನೀಡಲಾಗಿದೆ.
Varanasi Civil Judge Ravi Kumar Diwakar said on Tuesday that he received a threat letter from a man named Kashif Ahmed Siddiqui of Islamic Aghaz Movement. Ravi Diwakar is the judge who had ordered a survey at the disputed Gyanvapi- Kashi Vishwanath complex.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm