ಬ್ರೇಕಿಂಗ್ ನ್ಯೂಸ್
08-06-22 11:35 am HK News Desk ದೇಶ - ವಿದೇಶ
ಲಕ್ನೋ, ಜೂನ್ 8: ವಾರಣಾಸಿಯ ಜ್ಞಾನವಾಪಿ ಮಸೀದಿ ಆವರಣದೊಳಗೆ ವಿಡಿಯೋ ಚಿತ್ರೀಕರಣ ಸಹಿತ ಸಮೀಕ್ಷೆ ನಡೆಸಲು ಆದೇಶ ಮಾಡಿದ್ದ ವಾರಣಾಸಿ ನ್ಯಾಯಾಲಯದ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರಿಗೆ ಬೆದರಿಕೆ ಒಡ್ಡಲಾಗಿದೆ.
ಜಡ್ಜ್ ತನಗೆ ಬೆದರಿಕೆ ಪತ್ರ ಬಂದಿರುವುದನ್ನು ಉತ್ತರ ಪ್ರದೇಶದ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಉತ್ತರ ಪ್ರದೇಶದ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಡಿಜಿಪಿ ಮತ್ತು ವಾರಣಾಸಿ ಪೊಲೀಸ್ ಆಯುಕ್ತರಿಗೆ ಜಡ್ಜ್ ಮಾಹಿತಿ ನೀಡಿದ್ದಾರೆ.
ಖಾಸಿಫ್ ಅಹ್ಮದ್ ಸಿದ್ದಿಕಿ ಎಂಬ ವ್ಯಕ್ತಿಯು ಆಗಜ್ ಮೂವ್ಮೆಂಟ್ ಸಂಘಟನೆಯ ಪರವಾಗಿ ಕೈಬರಹದಲ್ಲಿ ಪತ್ರ ಬರೆದಿದ್ದು, ಮಸೀದಿ ಸಮೀಕ್ಷೆಗೆ ಆದೇಶ ಮಾಡಿರುವುದನ್ನು ಪ್ರಶ್ನೆ ಮಾಡಿದ್ದಾನೆ. ಪತ್ರವನ್ನು ರಿಜಿಸ್ಟರ್ ಪೋಸ್ಟ್ ಮೂಲಕ ನ್ಯಾಯಾಧೀಶರಿಗೆ ಅಂಚೆಯ ಮೂಲಕ ಕಳುಹಿಸಲಾಗಿತ್ತು.
ಜಡ್ಜ್ ಗೆ ಬೆದರಿಕೆ ಬಂದಿರುವುದನ್ನು ವಾರಣಾಸಿ ಪೊಲೀಸ್ ಆಯುಕ್ತ ಗಣೇಶ್ ದೃಢಪಡಿಸಿದ್ದು, ಉಪಾಯುಕ್ತರು ತನಿಖೆ ಆರಂಭಿಸಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೆ, ನ್ಯಾಯಾಧೀಶರಿಗೆ 9 ಮಂದಿ ಪೊಲೀಸರ ಭದ್ರತೆ ನೀಡಲಾಗಿದೆ.
Varanasi Civil Judge Ravi Kumar Diwakar said on Tuesday that he received a threat letter from a man named Kashif Ahmed Siddiqui of Islamic Aghaz Movement. Ravi Diwakar is the judge who had ordered a survey at the disputed Gyanvapi- Kashi Vishwanath complex.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm