ಬ್ರೇಕಿಂಗ್ ನ್ಯೂಸ್
08-06-22 11:35 am HK News Desk ದೇಶ - ವಿದೇಶ
ಲಕ್ನೋ, ಜೂನ್ 8: ವಾರಣಾಸಿಯ ಜ್ಞಾನವಾಪಿ ಮಸೀದಿ ಆವರಣದೊಳಗೆ ವಿಡಿಯೋ ಚಿತ್ರೀಕರಣ ಸಹಿತ ಸಮೀಕ್ಷೆ ನಡೆಸಲು ಆದೇಶ ಮಾಡಿದ್ದ ವಾರಣಾಸಿ ನ್ಯಾಯಾಲಯದ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರಿಗೆ ಬೆದರಿಕೆ ಒಡ್ಡಲಾಗಿದೆ.
ಜಡ್ಜ್ ತನಗೆ ಬೆದರಿಕೆ ಪತ್ರ ಬಂದಿರುವುದನ್ನು ಉತ್ತರ ಪ್ರದೇಶದ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಉತ್ತರ ಪ್ರದೇಶದ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಡಿಜಿಪಿ ಮತ್ತು ವಾರಣಾಸಿ ಪೊಲೀಸ್ ಆಯುಕ್ತರಿಗೆ ಜಡ್ಜ್ ಮಾಹಿತಿ ನೀಡಿದ್ದಾರೆ.
ಖಾಸಿಫ್ ಅಹ್ಮದ್ ಸಿದ್ದಿಕಿ ಎಂಬ ವ್ಯಕ್ತಿಯು ಆಗಜ್ ಮೂವ್ಮೆಂಟ್ ಸಂಘಟನೆಯ ಪರವಾಗಿ ಕೈಬರಹದಲ್ಲಿ ಪತ್ರ ಬರೆದಿದ್ದು, ಮಸೀದಿ ಸಮೀಕ್ಷೆಗೆ ಆದೇಶ ಮಾಡಿರುವುದನ್ನು ಪ್ರಶ್ನೆ ಮಾಡಿದ್ದಾನೆ. ಪತ್ರವನ್ನು ರಿಜಿಸ್ಟರ್ ಪೋಸ್ಟ್ ಮೂಲಕ ನ್ಯಾಯಾಧೀಶರಿಗೆ ಅಂಚೆಯ ಮೂಲಕ ಕಳುಹಿಸಲಾಗಿತ್ತು.
ಜಡ್ಜ್ ಗೆ ಬೆದರಿಕೆ ಬಂದಿರುವುದನ್ನು ವಾರಣಾಸಿ ಪೊಲೀಸ್ ಆಯುಕ್ತ ಗಣೇಶ್ ದೃಢಪಡಿಸಿದ್ದು, ಉಪಾಯುಕ್ತರು ತನಿಖೆ ಆರಂಭಿಸಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೆ, ನ್ಯಾಯಾಧೀಶರಿಗೆ 9 ಮಂದಿ ಪೊಲೀಸರ ಭದ್ರತೆ ನೀಡಲಾಗಿದೆ.
Varanasi Civil Judge Ravi Kumar Diwakar said on Tuesday that he received a threat letter from a man named Kashif Ahmed Siddiqui of Islamic Aghaz Movement. Ravi Diwakar is the judge who had ordered a survey at the disputed Gyanvapi- Kashi Vishwanath complex.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm