ಬ್ರೇಕಿಂಗ್ ನ್ಯೂಸ್
14-06-22 11:14 am HK News Desk ದೇಶ - ವಿದೇಶ
ಶ್ರೀನಗರ, ಜೂ 14: ಅಮರನಾಥ ಯಾತ್ರೆ ಮೇಲೆ ದಾಳಿಗೆ ಯೋಜನೆ ಮಾಡಿದ್ದ ಪಾಕಿಸ್ತಾನದ ಭಯೋತ್ಪಾದಕ ಸೇರಿದಂತೆ ಇಬ್ಬರು ಎಲ್ಇಟಿ ಭಯೋತ್ಪಾದಕರನ್ನು ಪೊಲೀಸರು ಎನ್ಕೌಂಟರ್ ಮಾಡಿ ಹತ್ಯೆ ಮಾಡಿದ್ದಾರೆ.
ಶ್ರೀನಗರದ ಬೆಮಿನಾ ಪ್ರದೇಶದಲ್ಲಿ ಒಬ್ಬ ಪಾಕಿಸ್ತಾನದ ಭಯೋತ್ಪಾದಕ ಸೇರಿದಂತೆ ಇಬ್ಬರು ಎಲ್ಇಟಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರ ಐಜಿಪಿ ಮಾಹಿತಿ ನೀಡಿದ್ದಾರೆ.

ಮೃತ ಭಯೋತ್ಪಾದಕರು ಜೂನ್ 6 ರಂದು ಸೊಪೂರ್ ಅರಣ್ಯದಲ್ಲಿ ಸಿಕ್ಕ ಗುಂಪಿನ ಭಾಗವಾಗಿದ್ದರು. ಗುಂಡಿನ ದಾಳಿಯಲ್ಲಿನ ಒಬ್ಬ ಪಾಕಿಸ್ತಾನಿ ಭಯೋತ್ಪಾದಕ ಹಂಜಲ್ಲಾ ಮೃತಪಟ್ಟಿದ್ದಾನೆ. ಮುಂಬರುವ ಅಮರನಾಥ ಯಾತ್ರೆಯ ಮೇಲೆ ದಾಳಿ ನಡೆಸಲು ಪಾಕಿಸ್ತಾನ ಉಗ್ರರ ಗುಂಪೊಂದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಮಾತನಾಡಿ, ಶ್ರೀನಗರ ಪೊಲೀಸರು ಶ್ರೀನಗರದ ಬೆಮಿನಾ ಪ್ರದೇಶದಲ್ಲಿ ಒಬ್ಬ ಪಾಕಿಸ್ತಾನದ ಭಯೋತ್ಪಾದಕ ಸೇರಿದಂತೆ ಇಬ್ಬರು ಎಲ್ಇಟಿ ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಇದೇ ಭಯೋತ್ಪಾದಕರ ಗುಂಪು, ಸೊಪೂರ್ ಎನ್ಕೌಂಟರ್ನಿಂದ ತಪ್ಪಿಸಿಕೊಂಡಿತ್ತು. ನಾವು ಅವರ ಚಲನವಲನದ ಮೇಲೆ ನಿಗಾ ಇರಿಸಿ ಹತ್ಯೆ ಮಾಡಲಾಗಿದೆ ಎಂದು ವಿವರಿಸಿದರು.
Srinagar: In swift anti-terror action Jammu Kashmir police killed two LeT terrorists including one Pakistan terrorists in Bemina area of Srinagar, who were planning a terror attack on Amarnath Yatra. Terrorists tasked by handlers in Pakistan to attack Amarnath Yatra were killed by the Jammu and Kashmir Police, informed IGP Kashmir.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm