ಬ್ರೇಕಿಂಗ್ ನ್ಯೂಸ್
14-06-22 02:38 pm HK News Desk ದೇಶ - ವಿದೇಶ
ನವದೆಹಲಿ,ಜೂನ್ 14: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ತನಿಖೆ ಎದುರಿಸುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮೊದಲ ದಿನದ ವಿಚಾರಣೆಯಲ್ಲಿ ನೀಡಿರುವ ಉತ್ತರಗಳು ಅಧಿಕಾರಿಗಳಿಗೆ ತೃಪ್ತಿಯಾಗಿಲ್ಲ. ಹಾಗಾಗಿ ಎರಡನೇ ದಿನವೂ ಇಡಿ ಅಧಿಕಾರಿಗಳು ರಾಹುಲ್ ಅವರನ್ನು ತನಿಖೆಗೆ ಒಳಪಡಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ರಾಹುಲ್ ಗಾಂಧಿ ಅವರು ತಮ್ಮ ವಕೀಲರು ಹೇಳಿಕೊಟ್ಟ ರೀತಿಯಲ್ಲೇ ಸೂಚ್ಯವಾಗಿ ಉತ್ತರ ನೀಡುತ್ತಿದ್ದರಂತೆ.
ಪ್ರತಿ ಪ್ರಶ್ನೆಗೂ ಉತ್ತರಿಸುತ್ತಿದ್ದ ವೇಳೆ ತುಂಬ ಜಾಗ್ರತೆ ವಹಿಸುತ್ತಿದ್ದರು. ಉತ್ತರ ಕೊಟ್ಟು ಸಿಕ್ಕಿಬೀಳದಂತೆ ನೋಡಿಕೊಳ್ಳುತ್ತಿದ್ದರು. ತಮ್ಮ ವಕೀಲರು ಹೇಳಿಕೊಟ್ಟ ರೀತಿಯಲ್ಲೇ ಉತ್ತರಗಳನ್ನು ಹೇಳುತ್ತಿದ್ದರು ಎಂದು ಇಡಿ ಮೂಲಗಳಿಂದ ತಿಳಿದುಬಂದಿದೆ. ಇದಲ್ಲದೆ, ರಾಹುಲ್ ಗಾಂಧಿ ನೀಡಿದ್ದ ಹೆಚ್ಚಿನ ಉತ್ತರಗಳಿಂದ ಇಡಿ ತನಿಖೆಯಲ್ಲಿ ಪ್ರಕರಣದ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ ಎನ್ನಲಾಗುತ್ತಿದೆ.
ಸೋಮವಾರ ಮಧ್ಯಾಹ್ನ ವರೆಗಿನ ವಿಚಾರಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ತಾವು ಯಂಗ್ ಇಂಡಿಯಾ ಮತ್ತು ಅಸೋಸಿಯೇಟೆಡ್ ಜರ್ನಲ್ ಸಂಸ್ಥೆಯಲ್ಲಿ ಷೇರ್ ಹೋಲ್ಡರ್ ಆಗಿರುವುದನ್ನು ಮತ್ತು ಅದರ ಹಣಕಾಸು ವರ್ಗಾವಣೆ ಕುರಿತ ಸಾಕ್ಷ್ಯಗಳನ್ನು ಮುಂದಿಟ್ಟಿದ್ದಾರೆ. ಆ ಕಂಪನಿಗಳ ಜೊತೆಗಿನ ಸಂಬಂಧವನ್ನೂ ರಾಹುಲ್ ವಿಚಾರಣೆಯಲ್ಲಿ ಹೇಳಿದ್ದಾರೆ. ಸೋಮವಾರ ರಾತ್ರಿ 9.30ರ ವರೆಗೂ ಪ್ರಶ್ನೋತ್ತರ ಕಾರ್ಯಕ್ರಮ ನಡೆದಿದ್ದು, ರಾಹುಲ್ ಗಾಂಧಿ ವಿಚಾರಣೆ ಮುಗಿಸಿದ ಹಿನ್ನೆಲೆಯಲ್ಲಿ ತನ್ನಿಂದಲೇ ವಿಳಂಬ ಆಯ್ತು. ಕ್ಷಮಿಸಿ ಎಂದು ಹೇಳಿದ್ದಾಗಿ ಇಡಿ ಅಧಿಕಾರಿಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ.
ಆದರೆ ಪ್ರಕರಣದ ಕುರಿತು ಇನ್ನೂ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಬಾಕಿಯಿದೆ ಎನ್ನಲಾಗುತ್ತಿದ್ದು, ಅದಕ್ಕಾಗಿ ಮಂಗಳವಾರವೂ ರಾಹುಲ್ ಅವರನ್ನು ವಿಚಾರಣೆಗೆ ಕರೆಸಿಕೊಳ್ಳಲಾಗಿದೆ.
As the high-voltage drama continues over Rahul Gandhi's questioning by the Enforcement Directorate in the National Herald money laundering case, sources said investigators at the federal probe agency were not satisfied with most of Rahul Gandhi's answers. They said he appeared to be tutored.According to sources, ED investigators said, "Rahul Gandhi was very cautious while answering each question. It appeared that Rahul was tutored by his lawyers on how to answer and avoid certain aspects."
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm