ಬ್ರೇಕಿಂಗ್ ನ್ಯೂಸ್
14-06-22 07:44 pm HK News Desk ದೇಶ - ವಿದೇಶ
ನವದೆಹಲಿ, ಜೂ 13: ಟಿಕೆಟ್ ಇದ್ದರೂ ಪ್ರಯಾಣಿಕರಿಗೆ ಬೋರ್ಡಿಂಗ್ ನಿರಾಕರಿಸಿದ್ದಕ್ಕಾಗಿ ಹಾಗೂ ಮಾರ್ಗಸೂಚಿ ಉಲ್ಲಂಘಿಸಿ ಪರಿಹಾರ ಕೊಡಲು ನಿರಾಕರಿಸಿದ್ದಕ್ಕಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯವು (DGCA) ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಬೆಂಗಳೂರು, ಹೈದರಾಬಾದ್ ಹಾಗೂ ದೆಹಲಿಯಲ್ಲಿ ನಮ್ಮ ಕಣ್ಗಾವಲು ಘಟಕವು ಪರಿಶೀಲನೆ ನಡೆಸಿದಾಗ, ಏರ್ ಇಂಡಿಯಾ ಸಂಸ್ಥೆ ಮಾರ್ಗಸೂಚಿ (ಪ್ರಯಾಣಿಕರಿಗೆ ಪರಿಹಾರ ನೀಡುವುದಕ್ಕೆ ಸಂಬಂಧಿಸಿದ್ದು) ಉಲ್ಲಂಘಿಸಿರುವುದು ಕಂಡುಬಂದಿದೆ. ಈ ಕುರಿತು ಶೋಕಾಸ್ ನೋಟಿಸ್ ನೀಡಿ ವಿಚಾರಣೆಯನ್ನೂ ನಡೆಸಲಾಗಿತ್ತು ಎಂದು ಡಿಜಿಸಿಎ ತಿಳಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿ ಏರ್ ಇಂಡಿಯಾವು ನೀತಿ ಹೊಂದಿಲ್ಲದಿರಬಹುದು. ಹೀಗಾಗಿ ಪರಿಹಾರ ನೀಡದೇ ಇದ್ದಿರಬಹುದು. ಆದರೆ ಇದು ಗಂಭೀರ ಮತ್ತು ಸ್ವೀಕಾರಾರ್ಹವಲ್ಲದ ಪ್ರಕರಣ. ನಿರ್ದಿಷ್ಟ ಪ್ರಕರಣಗಳಲ್ಲಿ ಶೋಕಾಸ್ ನೋಟಿಸ್ ನೀಡಿ ವಿವರಣೆ ಕೋರಲಾಗಿದೆ. ಏರ್ ಇಂಡಿಯಾ ನೀಡಿರುವ ವಿವರಣೆಯನ್ನು ಪರಿಶೀಲಿಸಿದ ಬಳಿಕ 10 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಲ್ಲದೆ, ಮುಂದಿನ ಕ್ರಮ ಕೈಗೊಳ್ಳುವುದಕ್ಕೂ ಮುನ್ನವೇ ಪ್ರಯಾಣಿಕರಿಗೆ ಪರಿಹಾರ ನೀಡುವಂತೆ ಡಿಜಿಸಿಎ ಎಚ್ಚರಿಕೆ ನೀಡಿದೆ.
ಮೇ 7 ರಂದು ರಾಂಚಿ ವಿಮಾನ ನಿಲ್ದಾಣದಲ್ಲಿ ಅಂಗವಿಕಲ ಬಾಲಕನಿಗೆ ವಿಮಾನದಲ್ಲಿ ಪ್ರಯಾಣಿಸಲು ಅವಕಾಶ ನಿರಾಕರಿಸಿದ ಇಂಡಿಗೊ ಏರ್ಲೈನ್ಸ್ಗೆ ಡಿಜಿಸಿಎ 5 ಲಕ್ಷ ರೂ. ದಂಡ ವಿಧಿಸಿತ್ತು. ಈ ಘಟನೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಇದಾದ ಕೆಲ ದಿನಗಳ ನಂತರ ಏರ್ಇಂಡಿಯಾಗೆ 10 ಲಕ್ಷ ರೂ. ದಂಡ ವಿಧಿಸಿದೆ.
Aviation regulator DGCA on Tuesday said it has imposed a fine of ₹10 lakh on Air India for denying boarding to passengers holding valid tickets and thereafter not providing mandatory compensation to them."After that a series of checks were carried out by DGCA and during our surveillance at Bengaluru, Hyderabad and Delhi, there were specific instances, in the case of Air India - where the regulation (regarding compensation to passengers) is not being followed and therefore, a show cause notice was issued to the airline and also a personal hearing was afforded," the Directorate General of Civil Aviation (DGCA) said in a statement.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm