ಬ್ರೇಕಿಂಗ್ ನ್ಯೂಸ್
16-06-22 08:16 pm HK News Desk ದೇಶ - ವಿದೇಶ
ನವದೆಹಲಿ, ಜೂ 16: ಸ್ಥಳೀಯ ದತ್ತಾಂಶ ಸಂಗ್ರಹಣೆ ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲವಾದ ಕಾರಣ 2021ರ ಜುಲೈ 22 ರಿಂದ ಮಾಸ್ಟರ್ಕಾರ್ಡ್ ಮೇಲೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ಆರ್ಬಿಐ ಗುರುವಾರ ತೆರವು ಮಾಡಿದೆ.
ಅಮೆರಿಕ ಮೂಲದ ಮಾಸ್ಟರ್ಕಾರ್ಡ್ ಕಂಪನಿ ದತ್ತಾಂಶ ಸಂಗ್ರಹಣ ಮಾನದಂಡಗಳನ್ನು ಪಾಲಿಸುವವರೆಗೆ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳಬಾರದು ಎಂದು ಆರ್ಬಿಐ ಹೇಳಿತ್ತು. ಸದ್ಯ ಈಗ ಆ ನಿರ್ಬಂಧವನ್ನು ತೆಗೆದು ಹಾಕಲಾಗಿದೆ.
ಮಾಸ್ಟರ್ಕಾರ್ಡ್ ಏಷ್ಯಾ / ಪೆಸಿಫಿಕ್ ಪ್ರೈವೇಟ್ ಲಿಮಿಟೆಡ್, ಪಾವತಿ ವ್ಯವಸ್ಥೆಯ ದತ್ತಾಂಶ ಸಂಗ್ರಹಣೆಯಲ್ಲಿ ತೃಪ್ತಿದಾಯಕ ಮಾನದಂಡಗಳನ್ನು ಅನುಸರಿಸುತ್ತಿದೆ. ಆದ್ದರಿಂದ, ದೇಶೀಯ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳುವುದರ ಮೇಲೆ ಹೇರಲಾಗಿದ್ದ ನಿರ್ಬಂಧಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ತೆರವು ಮಾಡಲಾಗಿದೆ’ ಎಂದು ಆರ್ಬಿಐ ಹೇಳಿದೆ.
ದತ್ತಾಂಶ ಸಂಗ್ರಹಣೆ ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲವಾದ ಕಾರಣ ಜುಲೈ 22 ರಿಂದ ಜಾರಿಗೆ ಬರುವಂತೆ ಅಮೆರಿಕ ಮೂಲದ ಮಾಸ್ಟರ್ಕಾರ್ಡ್ ಕಂಪನಿ ಹೊಸ ಕ್ರೆಡಿಟ್, ಡೆಬಿಟ್ ಮತ್ತು ಪ್ರಿಪೇಯ್ಡ್ ಕಾರ್ಡ್ ನೀಡುವುದನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅನಿರ್ದಿಷ್ಟಾವಧಿಗೆ ತಡೆಹಿಡಿದಿತ್ತು.
The Reserve Bank of India on Thursday lifted restrictions on Mastercard that it had imposed last year for failing to comply with local data storage norms. The central bank had barred the US-based payment gateway from onboarding new customers until it complies with Storage of Payment System Data norms.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm