ಬ್ರೇಕಿಂಗ್ ನ್ಯೂಸ್
16-06-22 08:16 pm HK News Desk ದೇಶ - ವಿದೇಶ
ನವದೆಹಲಿ, ಜೂ 16: ಸ್ಥಳೀಯ ದತ್ತಾಂಶ ಸಂಗ್ರಹಣೆ ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲವಾದ ಕಾರಣ 2021ರ ಜುಲೈ 22 ರಿಂದ ಮಾಸ್ಟರ್ಕಾರ್ಡ್ ಮೇಲೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ಆರ್ಬಿಐ ಗುರುವಾರ ತೆರವು ಮಾಡಿದೆ.
ಅಮೆರಿಕ ಮೂಲದ ಮಾಸ್ಟರ್ಕಾರ್ಡ್ ಕಂಪನಿ ದತ್ತಾಂಶ ಸಂಗ್ರಹಣ ಮಾನದಂಡಗಳನ್ನು ಪಾಲಿಸುವವರೆಗೆ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳಬಾರದು ಎಂದು ಆರ್ಬಿಐ ಹೇಳಿತ್ತು. ಸದ್ಯ ಈಗ ಆ ನಿರ್ಬಂಧವನ್ನು ತೆಗೆದು ಹಾಕಲಾಗಿದೆ.
ಮಾಸ್ಟರ್ಕಾರ್ಡ್ ಏಷ್ಯಾ / ಪೆಸಿಫಿಕ್ ಪ್ರೈವೇಟ್ ಲಿಮಿಟೆಡ್, ಪಾವತಿ ವ್ಯವಸ್ಥೆಯ ದತ್ತಾಂಶ ಸಂಗ್ರಹಣೆಯಲ್ಲಿ ತೃಪ್ತಿದಾಯಕ ಮಾನದಂಡಗಳನ್ನು ಅನುಸರಿಸುತ್ತಿದೆ. ಆದ್ದರಿಂದ, ದೇಶೀಯ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳುವುದರ ಮೇಲೆ ಹೇರಲಾಗಿದ್ದ ನಿರ್ಬಂಧಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ತೆರವು ಮಾಡಲಾಗಿದೆ’ ಎಂದು ಆರ್ಬಿಐ ಹೇಳಿದೆ.
ದತ್ತಾಂಶ ಸಂಗ್ರಹಣೆ ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲವಾದ ಕಾರಣ ಜುಲೈ 22 ರಿಂದ ಜಾರಿಗೆ ಬರುವಂತೆ ಅಮೆರಿಕ ಮೂಲದ ಮಾಸ್ಟರ್ಕಾರ್ಡ್ ಕಂಪನಿ ಹೊಸ ಕ್ರೆಡಿಟ್, ಡೆಬಿಟ್ ಮತ್ತು ಪ್ರಿಪೇಯ್ಡ್ ಕಾರ್ಡ್ ನೀಡುವುದನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅನಿರ್ದಿಷ್ಟಾವಧಿಗೆ ತಡೆಹಿಡಿದಿತ್ತು.
The Reserve Bank of India on Thursday lifted restrictions on Mastercard that it had imposed last year for failing to comply with local data storage norms. The central bank had barred the US-based payment gateway from onboarding new customers until it complies with Storage of Payment System Data norms.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm