ಬ್ರೇಕಿಂಗ್ ನ್ಯೂಸ್
16-06-22 08:16 pm HK News Desk ದೇಶ - ವಿದೇಶ
ನವದೆಹಲಿ, ಜೂ 16: ಸ್ಥಳೀಯ ದತ್ತಾಂಶ ಸಂಗ್ರಹಣೆ ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲವಾದ ಕಾರಣ 2021ರ ಜುಲೈ 22 ರಿಂದ ಮಾಸ್ಟರ್ಕಾರ್ಡ್ ಮೇಲೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ಆರ್ಬಿಐ ಗುರುವಾರ ತೆರವು ಮಾಡಿದೆ.
ಅಮೆರಿಕ ಮೂಲದ ಮಾಸ್ಟರ್ಕಾರ್ಡ್ ಕಂಪನಿ ದತ್ತಾಂಶ ಸಂಗ್ರಹಣ ಮಾನದಂಡಗಳನ್ನು ಪಾಲಿಸುವವರೆಗೆ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳಬಾರದು ಎಂದು ಆರ್ಬಿಐ ಹೇಳಿತ್ತು. ಸದ್ಯ ಈಗ ಆ ನಿರ್ಬಂಧವನ್ನು ತೆಗೆದು ಹಾಕಲಾಗಿದೆ.
ಮಾಸ್ಟರ್ಕಾರ್ಡ್ ಏಷ್ಯಾ / ಪೆಸಿಫಿಕ್ ಪ್ರೈವೇಟ್ ಲಿಮಿಟೆಡ್, ಪಾವತಿ ವ್ಯವಸ್ಥೆಯ ದತ್ತಾಂಶ ಸಂಗ್ರಹಣೆಯಲ್ಲಿ ತೃಪ್ತಿದಾಯಕ ಮಾನದಂಡಗಳನ್ನು ಅನುಸರಿಸುತ್ತಿದೆ. ಆದ್ದರಿಂದ, ದೇಶೀಯ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳುವುದರ ಮೇಲೆ ಹೇರಲಾಗಿದ್ದ ನಿರ್ಬಂಧಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ತೆರವು ಮಾಡಲಾಗಿದೆ’ ಎಂದು ಆರ್ಬಿಐ ಹೇಳಿದೆ.
ದತ್ತಾಂಶ ಸಂಗ್ರಹಣೆ ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲವಾದ ಕಾರಣ ಜುಲೈ 22 ರಿಂದ ಜಾರಿಗೆ ಬರುವಂತೆ ಅಮೆರಿಕ ಮೂಲದ ಮಾಸ್ಟರ್ಕಾರ್ಡ್ ಕಂಪನಿ ಹೊಸ ಕ್ರೆಡಿಟ್, ಡೆಬಿಟ್ ಮತ್ತು ಪ್ರಿಪೇಯ್ಡ್ ಕಾರ್ಡ್ ನೀಡುವುದನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅನಿರ್ದಿಷ್ಟಾವಧಿಗೆ ತಡೆಹಿಡಿದಿತ್ತು.
The Reserve Bank of India on Thursday lifted restrictions on Mastercard that it had imposed last year for failing to comply with local data storage norms. The central bank had barred the US-based payment gateway from onboarding new customers until it complies with Storage of Payment System Data norms.
11-10-25 10:05 am
Bangalore Correspondent
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm