ಬ್ರೇಕಿಂಗ್ ನ್ಯೂಸ್
29-09-20 11:29 pm Headline Karnataka News Network ದೇಶ - ವಿದೇಶ
ಮುಂಬೈ, ಸೆ.29: ಕೊರೊನಾ ಹೊಡೆತಕ್ಕೆ ಜಗತ್ತಿನ ಹಲವು ದೇಶಗಳ ಆರ್ಥಿಕತೆಯೇ ಬುಡಮೇಲಾಗಿದೆ. ವ್ಯಾಪಾರ ವಹಿವಾಟಿಗಂತೂ ಕೊರೊನಾ ಕಾಲ ಮರ್ಮಾಘಾತವೇ ಎಂದು ಹೇಳಬಹುದು. ಆದರೆ, ಇಂತಹ ಸಂಕಷ್ಟದ ಕಾಲದಲ್ಲಿ ಭಾರತದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಗಂಟೆಗೆ ಕೋಟಿ ಲೆಕ್ಕದಲ್ಲಿ ಗಳಿಕೆ ಮಾಡಿದ್ದಾರೆ.
ಹೌದು.. ಕೊರೊನಾ ಸಂಕಷ್ಟದ ಕಾಲದಲ್ಲೂ ಅಂಬಾನಿ ಭರ್ಜರಿ ಹಣ ಗಳಿಸಿದ್ದಾರೆ. ಕಳೆದ 6 ತಿಂಗಳಲ್ಲಿ ಪ್ರತಿ 1 ಗಂಟೆಗೆ 90 ಕೋಟಿ ರೂಪಾಯಿಯಂತೆ ಗಳಿಕೆ ಮಾಡಿದ್ದಾರೆ ಎಂಬ ಅಂಶ ಐಐಎಫ್ಎಲ್ ವೆಲ್ತ್ ಮ್ಯಾನೆಜ್ಮೆಂಟ್ ಮತ್ತು ಹುರುನ್ ಇಂಡಿಯಾ ಸಂಸ್ಥೆಗಳ ವರದಿಯಿಂದ ಹೊರ ಬಿದ್ದಿದೆ.
ವರದಿಯ ಪ್ರಕಾರ ಅಂಬಾನಿ ಒಡೆತನದ ಇಂಧನ ಹಾಗೂ ಟೆಲಿಕಾಂ ಉದ್ದಿಮೆಗಳು ಕಳೆದ 12 ತಿಂಗಳ ಅವಧಿಯಲ್ಲಿ ಭಾರೀ ಹಣ ಗಳಿಕೆ ಮಾಡಿದ್ದು, ಇದರಿಂದಲೇ ಅಂಬಾನಿಗೆ ಶೇ 73 ರಷ್ಟು ವಾರ್ಷಿಕ ಆದಾಯ ಬಂದಿದೆಯಂತೆ.
ಇನ್ನು ಹುರುನ್ ಇಂಡಿಯಾ ಶ್ರೀಮಂತರ ಪಟ್ಟಿಯೂ ಬಿಡುಗಡೆಯಾಗಿದ್ದು, ಸತತವಾಗಿ 9ನೇ ಬಾರಿಯೂ 63 ವರ್ಷದ ಮುಖೇಶ್ ಅಂಬಾನಿಯೇ ದೇಶದ ನಂ.1 ಶ್ರೀಮಂತನಾಗಿ ಹೊರ ಹೊಮ್ಮಿದ್ದಾರೆ. ಈ ಮೊದಲು 2,77,700 ಕೋಟಿ ರೂ. ನಷ್ಟಿದ್ದ ಅಂಬಾನಿಯ ಒಟ್ಟು ಆಸ್ತಿಯ ಮೌಲ್ಯ ಕೇವಲ ಒಂದು ವರ್ಷದ ಅಂತರದಲ್ಲಿ 6,58,400 ಕೋಟಿಗೆ ಏರಿಕೆಯಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm